AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್ ಬಾಸ್’ ಮನೆಗೆ ‘ನವೀನ’ರ ಪಟ್ಟಿಯಲ್ಲಿ ಆಯ್ಕೆಯಾದ 9 ಸ್ಪರ್ಧಿಗಳು ಇವರೇ..!

Bigg Boss Kannada Season 9 Contestants List: ಹೊಸ ಸೀಸನ್​ಗೆ ಹಳೆಯ ಸ್ಪರ್ಧಿ ಎಂಬಂತೆ ಬಿಗ್ ಬಾಸ್-9 ಗೆ ಮೊದಲು ಎಂಟ್ರಿ ಕೊಟ್ಟಿದ್ದು ಖ್ಯಾತ ಬಹುಮುಖ ಪ್ರತಿಭೆ ಅರುಣ್ ಸಾಗರ್.

TV9 Web
| Edited By: |

Updated on: Sep 25, 2022 | 12:59 PM

Share
ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

1 / 11
ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

2 / 11
ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

3 / 11
ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 11
ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 11
ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

6 / 11
ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

7 / 11
ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

8 / 11
ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

9 / 11
ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

10 / 11
ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

11 / 11
Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!