AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್ ಬಾಸ್’ ಮನೆಗೆ ‘ನವೀನ’ರ ಪಟ್ಟಿಯಲ್ಲಿ ಆಯ್ಕೆಯಾದ 9 ಸ್ಪರ್ಧಿಗಳು ಇವರೇ..!

Bigg Boss Kannada Season 9 Contestants List: ಹೊಸ ಸೀಸನ್​ಗೆ ಹಳೆಯ ಸ್ಪರ್ಧಿ ಎಂಬಂತೆ ಬಿಗ್ ಬಾಸ್-9 ಗೆ ಮೊದಲು ಎಂಟ್ರಿ ಕೊಟ್ಟಿದ್ದು ಖ್ಯಾತ ಬಹುಮುಖ ಪ್ರತಿಭೆ ಅರುಣ್ ಸಾಗರ್.

TV9 Web
| Edited By: |

Updated on: Sep 25, 2022 | 12:59 PM

Share
ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

1 / 11
ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

2 / 11
ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

3 / 11
ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 11
ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 11
ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

6 / 11
ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

7 / 11
ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

8 / 11
ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

9 / 11
ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

10 / 11
ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

11 / 11
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ