AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಬಿಗ್ ಬಾಸ್’ ಮನೆಗೆ ‘ನವೀನ’ರ ಪಟ್ಟಿಯಲ್ಲಿ ಆಯ್ಕೆಯಾದ 9 ಸ್ಪರ್ಧಿಗಳು ಇವರೇ..!

Bigg Boss Kannada Season 9 Contestants List: ಹೊಸ ಸೀಸನ್​ಗೆ ಹಳೆಯ ಸ್ಪರ್ಧಿ ಎಂಬಂತೆ ಬಿಗ್ ಬಾಸ್-9 ಗೆ ಮೊದಲು ಎಂಟ್ರಿ ಕೊಟ್ಟಿದ್ದು ಖ್ಯಾತ ಬಹುಮುಖ ಪ್ರತಿಭೆ ಅರುಣ್ ಸಾಗರ್.

TV9 Web
| Edited By: |

Updated on: Sep 25, 2022 | 12:59 PM

Share
ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

ಕನ್ನಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಚಾಲನೆ ದೊರೆತಿದೆ. ಶನಿವಾರ ನಡೆದ ಗ್ರ್ಯಾಂಡ್ ಪ್ರೀಮಿಯರ್ ಕಾರ್ಯಕ್ರಮದ ಮೂಲಕ ಕಿಚ್ಚ ಸುದೀಪ್ ಒಟ್ಟು 18 ಸ್ಪರ್ಧಿಗಳನ್ನು ಸ್ವಾಗತಿಸಿದರು. ಇವರಲ್ಲಿ ಒಬ್ಬ ಮಂದಿ ಹೊಸಬರಾದರೆ, 9 ಮಂದಿ ಹಳೆಬರು.

1 / 11
ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

ಅಂದರೆ ಈಗಾಗಲೇ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ 9 ಸ್ಪರ್ಧಿಗಳನ್ನು ಈ ಸಲ ಆಯ್ಕೆ ಮಾಡಲಾಗಿದೆ. ಅವರನ್ನು ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡ ಪ್ರವೀಣರು ಎಂದು ಪರಿಗಣಿಸಲಾಗಿದೆ. ಹಾಗೆಯೇ ಹೊಸದಾಗಿ ಬಿಗ್ ಬಾಸ್ ಹೌಸ್​ಗೆ ಎಂಟ್ರಿ ಕೊಟ್ಟಿರುವವರನ್ನು ನವೀನರ ಪಟ್ಟಿಯಲ್ಲಿರಿಸಲಾಗಿದೆ. ಹಾಗಿದ್ರೆ 18 ಮಂದಿಯಲ್ಲಿ ಯಾರೆಲ್ಲಾ ನವೀನರು ಎಂದು ನೋಡೋಣ...

2 / 11
ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

ಮಯೂರಿ: ಕಿರುತೆರೆ-ಹಿರಿತೆರೆಯಲ್ಲಿ ಮಿಂಚಿದ್ದ ನಟಿ ಮಯೂರಿ ಇದೀಗ ಬಿಗ್ ಬಾಸ್ ಮೂಲಕ ವಿವಾಹದ ಬಳಿಕ ಮತ್ತೆ ಮಿನಿ ಸ್ಕ್ರೀನ್​ಗೆ ಮರಳಿದ್ದಾರೆ.

3 / 11
ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕಾವ್ಯಶ್ರೀ: ‘ಮಂಗಳ ಗೌರಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದಿರುವ ಕಾವ್ಯಶ್ರೀ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 11
ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಐರ್ಶ್ವರ್ಯಾ ಪಿಸೆ: ಬೈಕ್ ರೇಸರ್ ಆಗಿರುವ ಐಶ್ವರ್ಯಾ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 11
ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

ನವಾಜ್: ರಿವ್ಯೂ ನವಾಜ್ ಎಂದೇ ಜನಪ್ರಿಯರಾಗಿರುವ ನವಾಜ್ ಕೂಡ ಇದೇ ಮೊದಲ ಬಾರಿಗೆ ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿದ್ದಾರೆ.

6 / 11
ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ದರ್ಶ್ ಚಂದ್ರಪ್ಪ: ಯುವ ನಟ, ಉದ್ಯಮಿ ದರ್ಶ್ ಚಂದ್ರಪ್ಪ ಬಿಗ್ ಬಾಸ್ ಸೀಸನ್ 9 ರ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

7 / 11
ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಅಮೂಲ್ಯ ಗೌಡ: ಕಿರುತೆರೆ ನಟಿ ಅಮೂಲ್ಯ ಗೌಡ ಇದೇ ಮೊದಲ ಬಾರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

8 / 11
ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಿನೋದ್: ಮಜಾ ಭಾರತ್ ಖ್ಯಾತಿಯ ಹಾಸ್ಯ ಕಲಾವಿದ ವಿನೋದ್ ಸಹ ಬಿಗ್ ಬಾಸ್ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

9 / 11
ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನೇಹಾ ಗೌಡ: ಕಿರುತೆರೆಯಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ ಸಹ ಚೊಚ್ಚಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

10 / 11
ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ರೂಪೇಶ್ ರಾಜಣ್ಣ: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

11 / 11
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?