AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ‘ಬಿಗ್ ಬಾಸ್’ ಮನೆಯಲ್ಲಿರುವ 9 ‘ಪ್ರವೀಣರು’ ಯಾರೆಲ್ಲಾ ಗೊತ್ತಾ?

BBK 9 contestant List: ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನ ಸೆಳೆದಿರುವ ಒಟ್ಟು 18 ಮಂದಿ ಸ್ಪರ್ಧಿಸುತ್ತಿದ್ದಾರೆ. ಈ ಸ್ಪರ್ಧಿಗಳನ್ನು 2 ವಿಭಾಗಗಳಾಗಿ ವಿಂಡಿಗಡಿಸಲಾಗಿರುವುದು ವಿಶೇಷ.

TV9 Web
| Edited By: |

Updated on:Sep 25, 2022 | 11:55 AM

Share
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಅದ್ಧೂರಿ ಚಾಲನೆ ದೊರೆತಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಶನಿವಾರ ನಡೆದ ಗ್ರ್ಯಾಂಡ್​ ಪ್ರೀಮಿಯರ್​ ಕಾರ್ಯಕ್ರಮದ ಮೂಲಕ ಒಟ್ಟು 18 ಮಂದಿ ದೊಡ್ಮನೆಗೆ ಪ್ರವೇಶಿಸಿದ್ದಾರೆ.

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಅದ್ಧೂರಿ ಚಾಲನೆ ದೊರೆತಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಶನಿವಾರ ನಡೆದ ಗ್ರ್ಯಾಂಡ್​ ಪ್ರೀಮಿಯರ್​ ಕಾರ್ಯಕ್ರಮದ ಮೂಲಕ ಒಟ್ಟು 18 ಮಂದಿ ದೊಡ್ಮನೆಗೆ ಪ್ರವೇಶಿಸಿದ್ದಾರೆ.

1 / 12
ವಿಶೇಷ ಎಂದರೆ ಈ ಬಾರಿ ಹದಿನೆಂಟು ಮಂದಿಯನ್ನು ಎರಡು ವಿಭಾಗಗಳಾಗಿ 9+9 ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ್ರವೀಣರು ಮತ್ತು ನವೀನರು. ಇಲ್ಲಿ ಪ್ರವೀಣರು ಅಂದರೆ, ಈಗಾಗಲೇ ಬಿಗ್ ಬಾಸ್​ನಲ್ಲಿ ಭಾಗವಹಿಸಿದರು. ಹಾಗೆಯೇ ನವೀನರು ಎಂದರೆ ಹೊಸ ಸ್ಪರ್ಧಿಗಳು. ಹಾಗಿದ್ರೆ ಬಿಗ್ ಬಾಸ್ ಮನೆಯಲ್ಲಿರುವ ಪ್ರವೀಣರು ಯಾರೆಲ್ಲಾ ನೋಡೋಣ...

ವಿಶೇಷ ಎಂದರೆ ಈ ಬಾರಿ ಹದಿನೆಂಟು ಮಂದಿಯನ್ನು ಎರಡು ವಿಭಾಗಗಳಾಗಿ 9+9 ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ್ರವೀಣರು ಮತ್ತು ನವೀನರು. ಇಲ್ಲಿ ಪ್ರವೀಣರು ಅಂದರೆ, ಈಗಾಗಲೇ ಬಿಗ್ ಬಾಸ್​ನಲ್ಲಿ ಭಾಗವಹಿಸಿದರು. ಹಾಗೆಯೇ ನವೀನರು ಎಂದರೆ ಹೊಸ ಸ್ಪರ್ಧಿಗಳು. ಹಾಗಿದ್ರೆ ಬಿಗ್ ಬಾಸ್ ಮನೆಯಲ್ಲಿರುವ ಪ್ರವೀಣರು ಯಾರೆಲ್ಲಾ ನೋಡೋಣ...

2 / 12
ಅನುಪಮಾ ಗೌಡ: ಬಿಗ್ ಬಾಸ್ ಸೀಸನ್ 7 ನಲ್ಲಿ ಭಾಗವಹಿಸಿದ್ದ ಅನುಪಮಾ ಗೌಡ ಇದೀಗ ಮತ್ತೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಅನುಪಮಾ ಗೌಡ: ಬಿಗ್ ಬಾಸ್ ಸೀಸನ್ 7 ನಲ್ಲಿ ಭಾಗವಹಿಸಿದ್ದ ಅನುಪಮಾ ಗೌಡ ಇದೀಗ ಮತ್ತೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

3 / 12
ರಾಕೇಶ್ ಅಡಿಗ: ಬಿಗ್ ಬಾಸ್ ಒಟಿಟಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ರಾಕೇಶ್ ಅಡಿಗ ಈ ಬಾರಿ ಪ್ರವೀಣರ ಲೀಸ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ರಾಕೇಶ್ ಅಡಿಗ: ಬಿಗ್ ಬಾಸ್ ಒಟಿಟಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ರಾಕೇಶ್ ಅಡಿಗ ಈ ಬಾರಿ ಪ್ರವೀಣರ ಲೀಸ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

4 / 12
ಪ್ರಶಾಂತ್ ಸಂಬರ್ಗಿ: ಬಿಗ್ ಬಾಸ್ ಸೀಸನ್ 8 ರಲ್ಲಿ ಸ್ಪರ್ಧಿಸಿದ್ದ ಪ್ರಶಾಂತ್ ಸಂಬರ್ಗಿ ಇದೀಗ ಸೀಸನ್ 9 ನಲ್ಲೂ ಕಾಣಿಸಿಕೊಂಡಿದ್ದಾರೆ.

ಪ್ರಶಾಂತ್ ಸಂಬರ್ಗಿ: ಬಿಗ್ ಬಾಸ್ ಸೀಸನ್ 8 ರಲ್ಲಿ ಸ್ಪರ್ಧಿಸಿದ್ದ ಪ್ರಶಾಂತ್ ಸಂಬರ್ಗಿ ಇದೀಗ ಸೀಸನ್ 9 ನಲ್ಲೂ ಕಾಣಿಸಿಕೊಂಡಿದ್ದಾರೆ.

5 / 12
ಆರ್ಯವರ್ಧನ್ ಗುರೂಜಿ: ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ್ದ ಆರ್ಯವರ್ಧನ್ ಗುರೂಜಿ ಕೂಡ ಈ ಬಾರಿ ಪ್ರವೀಣರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಆರ್ಯವರ್ಧನ್ ಗುರೂಜಿ: ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ್ದ ಆರ್ಯವರ್ಧನ್ ಗುರೂಜಿ ಕೂಡ ಈ ಬಾರಿ ಪ್ರವೀಣರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

6 / 12
ರೂಪೇಶ್ ಶೆಟ್ಟಿ: ಬಿಗ್ ಬಾಸ್ ಒಟಿಟಿ ವಿನ್ನರ್ ರೂಪೇಶ್ ಶೆಟ್ಟಿ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋಗೆ ನೇರ ಎಂಟ್ರಿ ಪಡೆದಿದ್ದರು.

ರೂಪೇಶ್ ಶೆಟ್ಟಿ: ಬಿಗ್ ಬಾಸ್ ಒಟಿಟಿ ವಿನ್ನರ್ ರೂಪೇಶ್ ಶೆಟ್ಟಿ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋಗೆ ನೇರ ಎಂಟ್ರಿ ಪಡೆದಿದ್ದರು.

7 / 12
ದಿವ್ಯಾ ಉರುಡುಗ: ಬಿಗ್ ಬಾಸ್ ಸೀಸನ್ 8 ರಲ್ಲಿ ಎಲ್ಲರ ಮನಗೆದ್ದಿದ್ದ ನಟಿ ದಿವ್ಯಾ ಉರುಡುಗ ಇದೀಗ ಸೀಸನ್​ 9 ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

ದಿವ್ಯಾ ಉರುಡುಗ: ಬಿಗ್ ಬಾಸ್ ಸೀಸನ್ 8 ರಲ್ಲಿ ಎಲ್ಲರ ಮನಗೆದ್ದಿದ್ದ ನಟಿ ದಿವ್ಯಾ ಉರುಡುಗ ಇದೀಗ ಸೀಸನ್​ 9 ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

8 / 12
ಸಾನ್ಯಾ ಅಯ್ಯರ್: ಬಿಗ್ ಬಾಸ್ ಒಟಿಟಿ ಸ್ಪರ್ಧಿ ಸಾನ್ಯಾ ಅಯ್ಯರ್ ಕೂಡ ನೇರವಾಗಿ ಟೆಲಿವಿಷಯ್ ಬಿಗ್ ಬಾಸ್​ಗೆ ಎಂಟ್ರಿ ಪಡೆದ ಸ್ಪರ್ಧಿಗಳಲ್ಲಿ ಒಬ್ಬರು.

ಸಾನ್ಯಾ ಅಯ್ಯರ್: ಬಿಗ್ ಬಾಸ್ ಒಟಿಟಿ ಸ್ಪರ್ಧಿ ಸಾನ್ಯಾ ಅಯ್ಯರ್ ಕೂಡ ನೇರವಾಗಿ ಟೆಲಿವಿಷಯ್ ಬಿಗ್ ಬಾಸ್​ಗೆ ಎಂಟ್ರಿ ಪಡೆದ ಸ್ಪರ್ಧಿಗಳಲ್ಲಿ ಒಬ್ಬರು.

9 / 12
ದೀಪಿಕಾ ದಾಸ್: ಬಿಗ್ ಬಾಸ್ ಸೀಸನ್-7 ನಲ್ಲಿ ಎಲ್ಲರನ್ನು ಮೋಡಿ ಮಾಡಿದ್ದ ದೀಪಿಕಾ ದಾಸ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್​ 9 ನಲ್ಲಿ ಅವಕಾಶ ಪಡೆದಿದ್ದಾರೆ.

ದೀಪಿಕಾ ದಾಸ್: ಬಿಗ್ ಬಾಸ್ ಸೀಸನ್-7 ನಲ್ಲಿ ಎಲ್ಲರನ್ನು ಮೋಡಿ ಮಾಡಿದ್ದ ದೀಪಿಕಾ ದಾಸ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್​ 9 ನಲ್ಲಿ ಅವಕಾಶ ಪಡೆದಿದ್ದಾರೆ.

10 / 12
ಅರುಣ್ ಸಾಗರ್: ಬಿಗ್ ಬಾಸ್ ಸೀಸನ್ 1 ರಲ್ಲಿ ಎಲ್ಲರಿಗೂ ಮನರಂಜನೆಯ ರಸದೌತಣ ಒದಗಿಸಿದ್ದ ಅರುಣ್ ಸಾಗರ್ ಇದೀಗ ಬಿಗ್ ಬಾಸ್ ಸೀಸನ್ 9 ರ ಮೂಲಕ ರಿಯಾಲಿಟಿ ಶೋಗೆ ಮರಳಿದ್ದಾರೆ.

ಅರುಣ್ ಸಾಗರ್: ಬಿಗ್ ಬಾಸ್ ಸೀಸನ್ 1 ರಲ್ಲಿ ಎಲ್ಲರಿಗೂ ಮನರಂಜನೆಯ ರಸದೌತಣ ಒದಗಿಸಿದ್ದ ಅರುಣ್ ಸಾಗರ್ ಇದೀಗ ಬಿಗ್ ಬಾಸ್ ಸೀಸನ್ 9 ರ ಮೂಲಕ ರಿಯಾಲಿಟಿ ಶೋಗೆ ಮರಳಿದ್ದಾರೆ.

11 / 12
ಈ 9 ಮಂದಿ ಈ ಬಾರಿಯ ಬಿಗ್ ಬಾಸ್​ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

ಈ 9 ಮಂದಿ ಈ ಬಾರಿಯ ಬಿಗ್ ಬಾಸ್​ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

12 / 12

Published On - 11:54 am, Sun, 25 September 22

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್