ಬಿಗ್​​ಬಾಸ್​​ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ

Updated on: Jan 22, 2026 | 4:33 PM

Bigg Boss Kannada 12: ಗಿಲ್ಲಿ ನಟ ಬಿಗ್​​ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ. ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್​​ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.

1 / 5
ಗಿಲ್ಲಿ ನಟ ಬಿಗ್​​ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ.

ಗಿಲ್ಲಿ ನಟ ಬಿಗ್​​ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ.

2 / 5
ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್​​ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.

ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್​​ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.

3 / 5
ಸಿಎಂ ಸಿದ್ದರಾಮಯ್ಯ ಅವರ ಹಸ್ತಲಾಘವ ಮಾಡಿ, ಕಾಲಿಗೆ ಸಹ ನಮಸ್ಕರಿಸಿ ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಸ್ತಲಾಘವ ಮಾಡಿ, ಕಾಲಿಗೆ ಸಹ ನಮಸ್ಕರಿಸಿ ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

4 / 5
ಈ ವೇಳೆ ಸಿದ್ದರಾಮಯ್ಯ ಅವರು ಗಿಲ್ಲಿ ನಟನಿಗೆ ಹಾರ ಮತ್ತು ಶಾಲು ಹಾಕಿ ಕಿರು ಸನ್ಮಾನವನ್ನೂ ಸಹ ಮಾಡಿದ್ದು, ಒಳಿತಾಗಲಿ ಎಂದು ಹಾರೈಸಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರು ಗಿಲ್ಲಿ ನಟನಿಗೆ ಹಾರ ಮತ್ತು ಶಾಲು ಹಾಕಿ ಕಿರು ಸನ್ಮಾನವನ್ನೂ ಸಹ ಮಾಡಿದ್ದು, ಒಳಿತಾಗಲಿ ಎಂದು ಹಾರೈಸಿದ್ದಾರೆ.

5 / 5
ಗಿಲ್ಲಿ ನಟ ಕೆಲ ದಿನಗಳ ಹಿಂದೆಯಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಸಹ ಭೇಟಿ ಆಗಿ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದರು.

ಗಿಲ್ಲಿ ನಟ ಕೆಲ ದಿನಗಳ ಹಿಂದೆಯಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಸಹ ಭೇಟಿ ಆಗಿ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದರು.