ಬಿಗ್ ಬಾಸ್​ನ ಈ ಸ್ಪರ್ಧಿಗಳ ಇನ್​ಸ್ಟಾಗ್ರಾಮ್ ಹಿಂಬಾಲಕರ ಸಂಖ್ಯೆ ಮೊದಲೆಷ್ಟಿತ್ತು? ಈಗೆಷ್ಟಾಯ್ತು?

‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಂಡಿದೆ. ಈ ಬಾರಿಯ ಸೀಸನ್​ನಲ್ಲಿ 20 ಮಂದಿ ಬಂದು ಹೋಗಿದ್ದಾರೆ. ಮೊದಲು ಇರುವ ಸ್ಪರ್ಧಿಗಳ ಹಿಂಬಾಲಕರ ಸಂಖ್ಯೆ ಎಷ್ಟು ಇತ್ತು? ಅದು ಈಗ ಎಷ್ಟಕ್ಕೆ ಏರಿಕೆ ಆಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ .

ರಾಜೇಶ್ ದುಗ್ಗುಮನೆ
|

Updated on: Jan 28, 2025 | 11:56 AM

ಹನುಮಂತ ಅವರು ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲು 2 ಲಕ್ಷ ಹಿಂಬಾಲಕರನ್ನು ಹೊಂದಿದ್ದರು. ಈಗ ಅದು 4.75 ಲಕ್ಷಕ್ಕೆ ಏರಿಕೆ ಆಗಿದೆ. ಗೆಲುವಿನಿಂದಾಗಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಅವರಿಗೆ ನಿತ್ಯ ಸಾವಿರಾರು ಮಂದಿ ಹಿಂಬಾಲಕರ ಸಂಖ್ಯೆ ಸೇರ್ಪಡೆ ಆಗುತ್ತಿದೆ.

ಹನುಮಂತ ಅವರು ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲು 2 ಲಕ್ಷ ಹಿಂಬಾಲಕರನ್ನು ಹೊಂದಿದ್ದರು. ಈಗ ಅದು 4.75 ಲಕ್ಷಕ್ಕೆ ಏರಿಕೆ ಆಗಿದೆ. ಗೆಲುವಿನಿಂದಾಗಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಅವರಿಗೆ ನಿತ್ಯ ಸಾವಿರಾರು ಮಂದಿ ಹಿಂಬಾಲಕರ ಸಂಖ್ಯೆ ಸೇರ್ಪಡೆ ಆಗುತ್ತಿದೆ.

1 / 9
ಭವ್ಯಾ ಗೌಡ ಅವರು ಫಿನಾಲೆವರೆಗೆ ಇದ್ದರು. ಬಿಗ್ ಬಾಸ್ ಮನೆ ಸೇರುವಾಗ ಅವರಿಗೆ 5.86 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 7 ಲಕ್ಷಕ್ಕೆ ಏರಿಕೆ ಆಗಿದೆ. ಅವರು ಸಾಕಷ್ಟು ಟ್ರೋಲ್ ಕೂಡ ಆಗಿದ್ದಾರೆ.

ಭವ್ಯಾ ಗೌಡ ಅವರು ಫಿನಾಲೆವರೆಗೆ ಇದ್ದರು. ಬಿಗ್ ಬಾಸ್ ಮನೆ ಸೇರುವಾಗ ಅವರಿಗೆ 5.86 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 7 ಲಕ್ಷಕ್ಕೆ ಏರಿಕೆ ಆಗಿದೆ. ಅವರು ಸಾಕಷ್ಟು ಟ್ರೋಲ್ ಕೂಡ ಆಗಿದ್ದಾರೆ.

2 / 9
ತ್ರಿವಿಕ್ರಂ ಅವರಿಗೆ ಈ ಮೊದಲು ಲಕ್ಷ ಫಾಲೋವರ್ಸ್ ಇದ್ದರು. ಅದು ಈಗ  2 ಲಕ್ಷಕ್ಕೆ ಏರಿಕೆ ಆಗಿದೆ. ಮಂಜು ಅವರಿಗೆ ಕೆಲವೇ ಸಾವಿರ ಫಾಲೋವರ್ಸ್ ಇದ್ದರು. ಅದು 1.20 ಲಕ್ಷಕ್ಕೆ ಏರಿಕೆ ಆಗಿದೆ.

ತ್ರಿವಿಕ್ರಂ ಅವರಿಗೆ ಈ ಮೊದಲು ಲಕ್ಷ ಫಾಲೋವರ್ಸ್ ಇದ್ದರು. ಅದು ಈಗ  2 ಲಕ್ಷಕ್ಕೆ ಏರಿಕೆ ಆಗಿದೆ. ಮಂಜು ಅವರಿಗೆ ಕೆಲವೇ ಸಾವಿರ ಫಾಲೋವರ್ಸ್ ಇದ್ದರು. ಅದು 1.20 ಲಕ್ಷಕ್ಕೆ ಏರಿಕೆ ಆಗಿದೆ.

3 / 9
ಮೋಕ್ಷಿತಾ ಅವರು ಬಿಗ್ ಬಾಸ್ ಸೇರುವಾಗ 5 ಲಕ್ಷ+ ಹಿಂಬಾಲಕರ ಸಂಖ್ಯೆ ಇತ್ತು. ಅದು ಈಗ 8.51 ಲಕ್ಷಕ್ಕೆ ಏರಿಕೆ ಆಗಿದೆ. ಈ ಮೊದಲು ಮೋಕ್ಷಿತಾ ಅವರು ಧಾರಾವಾಹಿ ಮೂಲಕ ಗಮನ ಸೆಳೆದಿದ್ದರು.

ಮೋಕ್ಷಿತಾ ಅವರು ಬಿಗ್ ಬಾಸ್ ಸೇರುವಾಗ 5 ಲಕ್ಷ+ ಹಿಂಬಾಲಕರ ಸಂಖ್ಯೆ ಇತ್ತು. ಅದು ಈಗ 8.51 ಲಕ್ಷಕ್ಕೆ ಏರಿಕೆ ಆಗಿದೆ. ಈ ಮೊದಲು ಮೋಕ್ಷಿತಾ ಅವರು ಧಾರಾವಾಹಿ ಮೂಲಕ ಗಮನ ಸೆಳೆದಿದ್ದರು.

4 / 9
ಅನುಷಾ ರೈ ಅವರು ದೊಡ್ಮನೆಯಲ್ಲಿ ಸಖತ್ ಗ್ಲಾಮರಸ್ ಆಗಿ ಗಮನ ಸೆಳೆದರು. ಅವರು ದೊಡ್ಮನೆ ಸೇರುವ ಸಂದರ್ಭದಲ್ಲಿ 1.19 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 2.70 ಲಕ್ಷಕ್ಕೆ ಏರಿಕೆ ಆಗಿದೆ ಅನ್ನೋದು ವಿಶೇಷ.

ಅನುಷಾ ರೈ ಅವರು ದೊಡ್ಮನೆಯಲ್ಲಿ ಸಖತ್ ಗ್ಲಾಮರಸ್ ಆಗಿ ಗಮನ ಸೆಳೆದರು. ಅವರು ದೊಡ್ಮನೆ ಸೇರುವ ಸಂದರ್ಭದಲ್ಲಿ 1.19 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 2.70 ಲಕ್ಷಕ್ಕೆ ಏರಿಕೆ ಆಗಿದೆ ಅನ್ನೋದು ವಿಶೇಷ.

5 / 9
ಧನರಾಜ್ ಅವರು ರೀಲ್ಸ್ ಮೂಲಕ ಫೇಮಸ್ ಆದವರು. ಬಿಗ್ ಬಾಸ್ ಮನೆಯಲ್ಲಿ ಹನುಮಂತ ಜೊತೆಗಿನ ಒಡನಾಟದ ಮೂಲಕ ಅವರು ಗಮನ ಸೆಳೆದರು. ಅವರು ಬಿಗ್ ಬಾಸ್​ಗೆ ಸೇರವಾಗ 3.35 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 6.20 ಲಕ್ಷಕ್ಕೆ ಏರಿಕೆ ಆಗಿದೆ.

ಧನರಾಜ್ ಅವರು ರೀಲ್ಸ್ ಮೂಲಕ ಫೇಮಸ್ ಆದವರು. ಬಿಗ್ ಬಾಸ್ ಮನೆಯಲ್ಲಿ ಹನುಮಂತ ಜೊತೆಗಿನ ಒಡನಾಟದ ಮೂಲಕ ಅವರು ಗಮನ ಸೆಳೆದರು. ಅವರು ಬಿಗ್ ಬಾಸ್​ಗೆ ಸೇರವಾಗ 3.35 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 6.20 ಲಕ್ಷಕ್ಕೆ ಏರಿಕೆ ಆಗಿದೆ.

6 / 9
ಗೌತಮಿ ಜಾಧವ್ ಅವರು ಪಾಸಿಟಿವ್ ಶಬ್ದದ ಮೂಲಕ ಗಮನ ಸೆಳೆದರು. ಅವರಿಗೆ ಈ ಮೊದಲು  2.33 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 397 ಲಕ್ಷಕ್ಕೆ ಏರಿಕೆ ಆಗಿದೆ ಅನ್ನೋದು ವಿಶೇಷ.  

ಗೌತಮಿ ಜಾಧವ್ ಅವರು ಪಾಸಿಟಿವ್ ಶಬ್ದದ ಮೂಲಕ ಗಮನ ಸೆಳೆದರು. ಅವರಿಗೆ ಈ ಮೊದಲು  2.33 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 397 ಲಕ್ಷಕ್ಕೆ ಏರಿಕೆ ಆಗಿದೆ ಅನ್ನೋದು ವಿಶೇಷ.  

7 / 9
ಉಳಿದಂತೆ ಧರ್ಮ ಅವರಿಗೆ 20 ಸಾವಿರ ಮಾತ್ರ ಹಿಂಬಾಲಕರು ಇದ್ದರು. ಅದು, 1.25 ಲಕ್ಷಕ್ಕೆ ಏರಿಕೆ ಆಗಿದೆ.  ಐಶ್ವರ್ಯಾಗೆ 1.23 ಲಕ್ಷ ಇದ್ದರು. ಅದು 2.50 ಲಕ್ಷಕ್ಕೆ ಏರಿಕೆ ಆಗಿದೆ.  

ಉಳಿದಂತೆ ಧರ್ಮ ಅವರಿಗೆ 20 ಸಾವಿರ ಮಾತ್ರ ಹಿಂಬಾಲಕರು ಇದ್ದರು. ಅದು, 1.25 ಲಕ್ಷಕ್ಕೆ ಏರಿಕೆ ಆಗಿದೆ.  ಐಶ್ವರ್ಯಾಗೆ 1.23 ಲಕ್ಷ ಇದ್ದರು. ಅದು 2.50 ಲಕ್ಷಕ್ಕೆ ಏರಿಕೆ ಆಗಿದೆ.  

8 / 9
ಚೈತ್ರಾ ಕುಂದಾಪುರ ಅವರಿಗೆ ಕೆಲವೇ ಸಾವಿರ ಹಿಂಬಾಲಕರ ಸಂಖ್ಯೆ ಇತ್ತು. ಈಗ ಅದು 1 ಲಕ್ಷಕ್ಕೆ ಏರಿಕೆ ಆಗಿದೆ. ಚೈತ್ರಾ ಕುಂದಾಪುರ ಅವರ ಬೇರೆಯದೇ ರೀತಿಯ ವ್ಯಕ್ತಿತ್ವ ಕಾಣಿಸಿದೆ.

ಚೈತ್ರಾ ಕುಂದಾಪುರ ಅವರಿಗೆ ಕೆಲವೇ ಸಾವಿರ ಹಿಂಬಾಲಕರ ಸಂಖ್ಯೆ ಇತ್ತು. ಈಗ ಅದು 1 ಲಕ್ಷಕ್ಕೆ ಏರಿಕೆ ಆಗಿದೆ. ಚೈತ್ರಾ ಕುಂದಾಪುರ ಅವರ ಬೇರೆಯದೇ ರೀತಿಯ ವ್ಯಕ್ತಿತ್ವ ಕಾಣಿಸಿದೆ.

9 / 9
Follow us
ಬಿಳಿಗಿರಿರಂಗನ ಬನದಲ್ಲಿ ಜಾಂಬವಂತನ ಕಾದಾಟ, ವಿಡಿಯೋ ನೋಡಿ
ಬಿಳಿಗಿರಿರಂಗನ ಬನದಲ್ಲಿ ಜಾಂಬವಂತನ ಕಾದಾಟ, ವಿಡಿಯೋ ನೋಡಿ
ಸೇಲಂ ಹೈವೇಯಲ್ಲಿ ಟ್ರಕ್‌ನಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ
ಸೇಲಂ ಹೈವೇಯಲ್ಲಿ ಟ್ರಕ್‌ನಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ