AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಕಾರಣಕ್ಕೆ ಮತ್ತೆ ಒಂದಾದ ಬಿಗ್​ಬಾಸ್ ಸ್ಪರ್ಧಿಯರು: ಏತಕ್ಕೆ ಈ ಸಂಭ್ರಮ?

Bigg Boss: ಎರಡು ಕಾರಣಗಳಿಗೆ ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಒಟಿಟಿ ಸ್ಪರ್ಧಿಗಳು ಭೇಟಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jul 02, 2023 | 11:06 PM

Share
ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

1 / 7
ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

2 / 7
ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

3 / 7
ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

4 / 7
ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು,  ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು, ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

5 / 7
ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

7 / 7
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ