AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಕಾರಣಕ್ಕೆ ಮತ್ತೆ ಒಂದಾದ ಬಿಗ್​ಬಾಸ್ ಸ್ಪರ್ಧಿಯರು: ಏತಕ್ಕೆ ಈ ಸಂಭ್ರಮ?

Bigg Boss: ಎರಡು ಕಾರಣಗಳಿಗೆ ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಒಟಿಟಿ ಸ್ಪರ್ಧಿಗಳು ಭೇಟಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jul 02, 2023 | 11:06 PM

Share
ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

1 / 7
ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

2 / 7
ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

3 / 7
ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

4 / 7
ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು,  ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು, ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

5 / 7
ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

7 / 7
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ