AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಕಾರಣಕ್ಕೆ ಮತ್ತೆ ಒಂದಾದ ಬಿಗ್​ಬಾಸ್ ಸ್ಪರ್ಧಿಯರು: ಏತಕ್ಕೆ ಈ ಸಂಭ್ರಮ?

Bigg Boss: ಎರಡು ಕಾರಣಗಳಿಗೆ ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಒಟಿಟಿ ಸ್ಪರ್ಧಿಗಳು ಭೇಟಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jul 02, 2023 | 11:06 PM

Share
ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

ಬಿಗ್​ಬಾಸ್ ಸೀಸನ್ 9 ಹಾಗೂ ಬಿಗ್​ಬಾಸ್ ಮೊದಲನೇ ಒಟಿಟಿ ಸೀಸನ್​ನ ಸ್ಪರ್ಧಿಗಳು ಮತ್ತೆ ಒಂದಾಗಿದ್ದಾರೆ.

1 / 7
ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

ಬಿಗ್​ಬಾಸ್​ ಸೀಸನ್ 5 ಹಾಗೂ ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಯಾಗಿದ್ದ ಅನುಪಮಾ ಗೌಡ ಅವರ ಹುಟ್ಟುಹಬ್ಬವನ್ನು ಬಿಗ್​ಬಾಸ್ ಸೀಸನ್ 9ರ ಸ್ಪರ್ಧಿಗಳು ಸೇರಿ ಆಚರಿಸಿದ್ದಾರೆ.

2 / 7
ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

ಅನುಪಮಾ ಗೌಡ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ದಿವ್ಯಾ ಉರುಡುಗ, ರಾಕೇಶ್ ಅಡಿಗ, ಸ್ನೇಹಾ, ಅಮೂಲ್ಯ ಅವರುಗಳು ಜೊತೆ ಸೇರಿ ಆಚರಿಸಿದ್ದಾರೆ.

3 / 7
ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

ಇನ್ನೊಂದೆಡೆ ಬಿಗ್​ಬಾಸ್ ಸೀಸನ್ 9ರ ವಿಜೇತ ರೂಪೇಶ್ ಶೆಟ್ಟಿಯ ಹೊಸ ಸಿನಿಮಾ ಸರ್ಕಸ್ ನ ಸೆಲೆಬ್ರಿಟಿ ಶೋ ವೀಕ್ಷಿಸಲು ಒಟಿಟಿ ಬಿಗ್​ಬಾಸ್ ಹಾಗೂ ಸೀಸನ್ 9ರ ಕೆಲ ಸ್ಪರ್ಧಿಗಳು ಭಾಗಿಯಾಗಿದ್ದರು.

4 / 7
ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು,  ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

ರೂಪೇಶ್ ಶೆಟ್ಟಿಯ ಸರ್ಕಸ್ ಸಿನಿಮಾ ವೀಕ್ಷಿಸಲು ರಾಕೇಶ್ ಅಡಿಗ, ರೂಪೇಶ್​ರ ಗೆಳತಿ ಸಾನ್ಯಾ ಐಯ್ಯರ್, ನಂದು, ದಿವ್ಯಾ ಉರುಡುಗ, ಅರವಿಂದ್, ನವಾಜ್, ಜಯಶ್ರೀ ಇನ್ನೂ ಕೆಲವರು ಆಗಮಿಸಿದ್ದರು.

5 / 7
ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

ರೂಪೇಶ್ ಶೆಟ್ಟಿ ಸರ್ಕಸ್ ಹೆಸರಿನ ತುಳು ಸಿನಿಮಾ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

6 / 7
ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

ಬಿಗ್​ಬಾಸ್ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9 ಒಂದರ ಹಿಂದೊಂದು ನಡೆಯಿತು. ಎರಡೂ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ವಿಜೇತರಾದರು, ರಾಕೇಶ್ ಅಡಿಗ ರನ್ನರ್ ಅಪ್ ಆದರು.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!