- Kannada News Photo gallery Bike accident in Kolar MP S Muniswamy helps in taking injured to hospital
ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
Related Photo Gallery
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ




