- Kannada News Photo gallery Bike accident in Kolar MP S Muniswamy helps in taking injured to hospital
ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂಥದ್ದು ಗೊತ್ತೆ?
ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ
‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್ನಲ್ಲಿ ನಟಿಯರಿಗೆ ಜಾಗ ಇಲ್ಲ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ ಸನ್ನಿ ಲಿಯೋನಿ: ವಿಡಿಯೋ ನೋಡಿ
ನಟಿ ಕೀರ್ತಿ ಸುರೇಶ್ ಮನೆ ಎಷ್ಟು ಅದ್ಧೂರಿಯಾಗಿದೆ ನೋಡಿ
ತನಂ ತನಂ ತನಂ ತನನದೆ ಅನುಶ್ರೀ: ವಿಡಿಯೋ ನೋಡಿ
ಕೊನೆಗೂ ದ್ವೇಷ ಮಾಡಿದವರೇ ಪ್ರೀತಿ ತೋರಿಸುತ್ತಿದ್ದಾರೆ: ಪಂಚ್-ಕುನ್ ಫುಲ್ ಹ್ಯಾಪಿ
ಸೌತೆಕಾಯಿ ಇಡ್ಲಿ ಮಾಡಿದ್ದೀರಾ? ಇಲ್ಲಿದೆ ರೆಸಿಪಿ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
