AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್​ ಮುನಿಸ್ವಾಮಿ

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್​ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

Rakesh Nayak Manchi
|

Updated on: Jun 05, 2023 | 8:48 PM

Share
Bike accident in Kolar MP S Muniswamy helps in taking injured to hospital

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್​ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

1 / 5
Bike accident in Kolar MP S Muniswamy helps in taking injured to hospital

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

2 / 5
Bike accident in Kolar MP S Muniswamy helps in taking injured to hospital

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್​ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದ‌ರು.

3 / 5
Bike accident in Kolar MP S Muniswamy helps in taking injured to hospital

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

4 / 5
Bike accident in Kolar MP S Muniswamy helps in taking injured to hospital

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.

5 / 5
Follow Us
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ