- Kannada News Photo gallery Bike accident in Kolar MP S Muniswamy helps in taking injured to hospital
ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
Related Photo Gallery
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ, ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್ಲೈನ್ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ




