ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
1 / 5

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.
2 / 5

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.
3 / 5

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.
4 / 5

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
5 / 5
Related Photo Gallery
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
‘ನಿಮಗಿಂತ ದೊಡ್ಡ ಕಲಾವಿದರು, ನೀವೇನೂ ಅಲ್ಲ‘ ಕಿಚ್ಚ ಬಗ್ಗೆ ಓಂ ಪ್ರಕಾಶ್ ಮಾತು
ಖ್ಯಾತ ರಂಗಕರ್ಮಿ, ರಂಗಾಯಣ ಮಾಜಿ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ
ಬಾದಾಮಿಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಸಿದ್ದರಾಮಯ್ಯ!



