ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!



