- Kannada News Photo gallery Bike accident in Kolar MP S Muniswamy helps in taking injured to hospital
ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
Related Photo Gallery

ಗಾಢ ಸ್ನೇಹ; ಪ್ರಧಾನಿ ಮೋದಿಯನ್ನು ಭೇಟಿಯಾದ ದುಬೈ ರಾಜಕುಮಾರ ಶೇಖ್ ಹಮ್ದಾನ್

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಭುವಿಗೆ ಅಗ್ರಸ್ಥಾನ

ಘಿಬ್ಲಿ ಜಗತ್ತಿನಲ್ಲಿ ಈ 5 ಫೇಮಸ್ ಕಾರುಗಳು ಹೇಗಿವೆ ನೋಡಿ?

ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್ಗೆ ದಂಡ ವಿಧಿಸಿದ ಬಿಸಿಸಿಐ

ಒಂದು ಪಂದ್ಯವಾಡಿ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಯುವ ಬ್ಯಾಟರ್

ಕ್ರಿಸ್ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2025: ಬರೋಬ್ಬರಿ 115 ರನ್ಸ್: RCB ಆರ್ಭಟಕ್ಕೆ ಮಗುಚಿ ಬಿದ್ದ JCB

IPL 2025: ಸೋತರೂ ವಿಶ್ವ ದಾಖಲೆ ನಿರ್ಮಿಸಿದ ಮುಂಬೈ ಇಂಡಿಯನ್ಸ್

IPL 2025: ಗೆದ್ದರೂ ಅಂಕ ಪಟ್ಟಿಯಲ್ಲಿ ಮೇಲೇರದ RCB

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ
ಬೇರೆ ಯುವತಿಯೊಂದಿಗೆ ಗಂಡ ಲವ್ವಿಡವ್ವಿ: ಪ್ರಾಣ ಬಿಟ್ಟ ಹೆಂಡತಿ!

ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ

ಐಪಿಎಲ್ 2025 ರಲ್ಲಿ ಇಂದು ಎರಡು ಪಂದ್ಯಗಳು ಏಕೆ?, ವಿಶೇಷ ಕಾರಣ ಇಲ್ಲಿದೆ

ವಿಧಾನಸೌಧ ವೀಕ್ಷಣೆಗೂ ಶುಲ್ಕ: ಸಂಸತ್ ಭವನ ಮಾದರಿಯಲ್ಲಿ ಟೂರ್ ಗೈಡ್ ಜಾರಿ

ನಿಮ್ಮ ಶ್ವಾಸಕೋಶ ಆರೋಗ್ಯವಾಗಿರಲು ನಿಯಮಿತವಾಗಿ ಈ ಹಣ್ಣುಗಳ ಸೇವನೆ ಮಾಡಿ

ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?

ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ

ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್

ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್ ಪುತ್ರಿ ಕರ್ನಾಟಕಕ್ಕೆ ಫಸ್ಟ್

ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ

IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ

ಅಂಗಡಿಗಳಲ್ಲಿ ನೀರಿನ ಬಾಟಲ್ ಖರೀದಿಸುವ ಮುನ್ನ ಎಚ್ಚರ...!

Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್ ವಿಡಿಯೋ

ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
