ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
1 / 5

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.
2 / 5

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.
3 / 5

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.
4 / 5

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
5 / 5
Related Photo Gallery
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ



