AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಕಲ್​ನಲ್ಲಿ ಬೈಕ್ ಸವಾರರ ದೇಶ ಪ್ರೇಮ: ಫೋಟೋಗಳಲ್ಲಿ ನೋಡಿ

Bagalkote News: ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 15, 2023 | 10:42 AM

Share
ಇಂದು(ಆ.15) ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕದ ರಾಮನಗರದಲ್ಲಿ ಬರೊಬ್ಬರಿ 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇಲ್ಲೊಬ್ಬ ಬೈಕ್ ‌ಸವಾರ ಮೇಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ್ದಾನೆ.

ಇಂದು(ಆ.15) ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕದ ರಾಮನಗರದಲ್ಲಿ ಬರೊಬ್ಬರಿ 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇಲ್ಲೊಬ್ಬ ಬೈಕ್ ‌ಸವಾರ ಮೇಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ್ದಾನೆ.

1 / 6
ಹೌದು, ವಿವಿಧ ರೀತಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ  ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡಿದ್ದಾರೆ.

ಹೌದು, ವಿವಿಧ ರೀತಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡಿದ್ದಾರೆ.

2 / 6
ಕೈಯಲ್ಲಿ ರಾಷ್ಟ್ರಧ್ವಜ ಹಿಡಿದರೆ, ಇತ್ತ ಬೈಕ್ ಹ್ಯಾಂಡಲ್​ಗೆ ಕನ್ನಡ ಧ್ವಜವನ್ನು ಕಟ್ಟಿದ್ದಾರೆ. ಜೊತೆಗೆ ಒಂದು ಕಿಮೀ ಸವಾರಿ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವೀರೇಶ್ ಕುಂದರಗಿಮಠ ಸಂಭ್ರಮಿಸಿದ್ದಾರೆ.

ಕೈಯಲ್ಲಿ ರಾಷ್ಟ್ರಧ್ವಜ ಹಿಡಿದರೆ, ಇತ್ತ ಬೈಕ್ ಹ್ಯಾಂಡಲ್​ಗೆ ಕನ್ನಡ ಧ್ವಜವನ್ನು ಕಟ್ಟಿದ್ದಾರೆ. ಜೊತೆಗೆ ಒಂದು ಕಿಮೀ ಸವಾರಿ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವೀರೇಶ್ ಕುಂದರಗಿಮಠ ಸಂಭ್ರಮಿಸಿದ್ದಾರೆ.

3 / 6
ಇನ್ನು ವೀರೇಶ್ ಕುಂದರಗಿಮಠ ಈ ಹಿಂದೆ 500 ಕಿಮೀ ಹ್ಯಾಂಡಲ್‌ ಹಿಡಿಯದೆ ಬೈಕ್ ಓಡಿಸಿ ಸಾಧನೆ‌ ಮಾಡಿದ್ದಾರೆ. ಇದೀಗ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ತಮ್ಮ ಸ್ಟೈಲ್​ನಲ್ಲಿಯೇ ಸಂಭ್ರಮಿಸಿದ್ದಾರೆ.

ಇನ್ನು ವೀರೇಶ್ ಕುಂದರಗಿಮಠ ಈ ಹಿಂದೆ 500 ಕಿಮೀ ಹ್ಯಾಂಡಲ್‌ ಹಿಡಿಯದೆ ಬೈಕ್ ಓಡಿಸಿ ಸಾಧನೆ‌ ಮಾಡಿದ್ದಾರೆ. ಇದೀಗ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ತಮ್ಮ ಸ್ಟೈಲ್​ನಲ್ಲಿಯೇ ಸಂಭ್ರಮಿಸಿದ್ದಾರೆ.

4 / 6
ಇದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದ ಜಮೀನಿನಲ್ಲಿ ರೈತರ ಮಕ್ಕಳು ದ್ವಜಾರೋಹಣ ನೆರವೇರಿಸಿದ್ದಾರೆ.

ಇದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದ ಜಮೀನಿನಲ್ಲಿ ರೈತರ ಮಕ್ಕಳು ದ್ವಜಾರೋಹಣ ನೆರವೇರಿಸಿದ್ದಾರೆ.

5 / 6
ಹೌದು, ಮೆಕ್ಕೆಜೋಳದ ಬೆಳೆಯ ನಡುವೆ ರೈತ ಕುಟುಂಬದ ಮಕ್ಕಳು ಜಮೀನನಲ್ಲೂ ದ್ವಜಾರೋಹಣ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

ಹೌದು, ಮೆಕ್ಕೆಜೋಳದ ಬೆಳೆಯ ನಡುವೆ ರೈತ ಕುಟುಂಬದ ಮಕ್ಕಳು ಜಮೀನನಲ್ಲೂ ದ್ವಜಾರೋಹಣ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ