AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್​ಡೇ ಗರ್ಲ್​​ನ ಸುಂದರ ಫೋಟೋಸ್

Alia Bhatt Birthday: ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 15, 2023 | 9:55 AM

Share
ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

1 / 5
ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

2 / 5
ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

3 / 5
ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

4 / 5
2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

5 / 5
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ