AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್​ಡೇ ಗರ್ಲ್​​ನ ಸುಂದರ ಫೋಟೋಸ್

Alia Bhatt Birthday: ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 15, 2023 | 9:55 AM

Share
ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

1 / 5
ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

2 / 5
ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

3 / 5
ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

4 / 5
2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ