AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್​ಡೇ ಗರ್ಲ್​​ನ ಸುಂದರ ಫೋಟೋಸ್

Alia Bhatt Birthday: ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 15, 2023 | 9:55 AM

Share
ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

1 / 5
ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

2 / 5
ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

3 / 5
ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

4 / 5
2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ