ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್​ಡೇ ಗರ್ಲ್​​ನ ಸುಂದರ ಫೋಟೋಸ್

Alia Bhatt Birthday: ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

|

Updated on: Mar 15, 2023 | 9:55 AM

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

ನಟಿ ಆಲಿಯಾ ಭಟ್ ಅವರು ನಟನೆಯ ಜೊತೆಗೆ ತಮ್ಮ ಸೌಂದರ್ಯದ ಮೂಲಕವೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರಿಗೆ ಇಂದು (ಮಾರ್ಚ್ 15) ಬರ್ತ್​ಡೇ ಸಂಭ್ರಮ. ಆಲಿಯಾಗೆ ಈ ವರ್ಷ ಬರ್ತ್​ಡೇ ಸಖತ್ ಸ್ಪೆಷಲ್.

1 / 5
ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳು ಹುಟ್ಟಿದ ನಂತರದಲ್ಲಿ ಆಲಿಯಾಗೆ ಇದು ಮೊದಲ ಬರ್ತ್​ಡೇ. ಈ ಕಾರಣಕ್ಕೆ ಅವರು ಈ ವರ್ಷದ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

2 / 5
ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಲಿಯಾ ಭಟ್ ನಕ್ಕಾಗ ಕೆನ್ನೆಗೆ ಗುಳಿ ಬೀಳುತ್ತದೆ. ಈ ವೇಳೆ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ.

3 / 5
ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

ಆಲಿಯಾ ಭಟ್​ಗೆ ಈಗ 30 ವರ್ಷ ವಯಸ್ಸು. ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ.

4 / 5
2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

2022 ಆಲಿಯಾ ಭಟ್ ಪಾಲಿಗೆ ತುಂಬಾನೇ ವಿಶೇಷವಾಗಿತ್ತು. ರಣಬೀರ್ ಕಪೂರ್ ಜೊತೆ ಅವರ ಮದುವೆ ಆಯಿತು. ಮಗಳು ಜನಿಸಿದಳು. ಅವರ ನಟನೆಯ ‘ಬ್ರಹ್ಮಾಸ್ತ್ರ’ ಹಾಗೂ ‘ಆರ್​ಆರ್​ಆರ್​’ ಬ್ಲಾಕ್​ಬಸ್ಟರ್ ಹಿಟ್ ಎನಿಸಿಕೊಂಡವು.  

5 / 5
Follow us
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು