- Kannada News Photo gallery Bizarre News Tombstones in cemetery that resemble male and female genitalia
Bizarre News: ಸ್ಮಶಾನದಲ್ಲಿ ಪುರುಷ ಮತ್ತು ಸ್ತ್ರೀ ಜನನಾಂಗ ಹೋಲುವ ಸಮಾಧಿಗಲ್ಲುಗಳು
ಹಚ್ಚ ಹಸಿರಿನ ಬೆಟ್ಟದ ನಡುವೆ ಒಂದು ಸ್ಮಾಶಾನ, ಇಲ್ಲಿನ ಸಮಾಧಿಗಳಿಗೆ ಪುರುಷ ಮತ್ತು ಮಹಿಳೆಯ ಜನನಾಂಗವನ್ನು ಹೋಲುವ ಕಲ್ಲುಗಳನ್ನು ಕಾಣಬಹುದು.
Updated on:Aug 21, 2022 | 10:43 AM

Bizarre News Tombstones in cemetery that resemble male and female genitalia

Bizarre News Tombstones in cemetery that resemble male and female genitalia

ಯೆಮೆನ್ ಕ್ರಿಶ್ಚಿಯನ್ ಪ್ರವಾದಿ ಖಲೀದ್ಗೆ ಸೇರಿದ 4 ನೇ ಶತಮಾನದ ಸಮಾಧಿಯ ಸ್ಥಳವಾಗಿದೆ, ಪ್ರತಿ ವರ್ಷ ನೂರಾರು ತುರ್ಕಮೆನ್ಗಳು ಇಲ್ಲಿ ಯಾತ್ರೆ ಕೈಗೊಂಡು ಭೇಟಿ ನೀಡುತ್ತಾರೆ.

ಪ್ರವಾಸಿಗರಿಲ್ಲದ ದಿನಗಳಲ್ಲಿ ಕೆಲವು ವ್ಯಕ್ತಿಗಳು ಈ ಸ್ಮಶಾನಕ್ಕೆ ನುಗ್ಗಿ ಕಲ್ಲುಗಳನ್ನು ಧ್ವಂಸಗೊಳಿಸುತ್ತಿದ್ದಾರೆ ಎಂಬ ವರದಿಯಾಗಿದೆ. 1980 ರ ದಶಕದಲ್ಲಿ ಇದ್ದ 600 ಸಮಾಧಿಗಲ್ಲುಗಳ ಪೈಕಿ ಸದ್ಯ 200ಕ್ಕೂ ಕಡಿಮೆ ಕಲ್ಲುಗಳು ಉಳಿದುಕೊಂಡಿವೆ. ಅವುಗಳಲ್ಲಿ ಕೆಲವೊಂದು ಮುರಿದು ಹೋಗಿವೆ.

ಸ್ಮಶಾನವನ್ನು ರಕ್ಷಿಸುವ ನಿಟ್ಟಿನಲ್ಲಿ ಇರಾನ್ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಂಸ್ಥೆಯು ರಕ್ಷಣೆಯನ್ನು ಒದಗಿಸಿದೆ.
Published On - 10:42 am, Sun, 21 August 22
Related Photo Gallery

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ

ವೈಷ್ಣವಿಗೆ ಬಂದಿತ್ತು 300 ಮದುವೆ ಆಫರ್; ಪ್ರೀತಿ ಮೂಡಿದ್ದು ಹೇಗೆ?

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ

ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ ದಂಪತಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ

ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?

ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ

ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ

ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ

ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ

ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
