AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶನ: 8 ದಿನ, ಒಟ್ಟು 135 ಕಿಮೀ ಪಾದಯಾತ್ರೆ ಅಂತ್ಯ

ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಇಂದು ಅಂತ್ಯವಾಗಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದೋಸ್ತಿ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ನಾಯಕರು ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಗಂಗಾಧರ​ ಬ. ಸಾಬೋಜಿ
|

Updated on: Aug 10, 2024 | 8:48 PM

Share
ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

1 / 6
ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

2 / 6
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

3 / 6
ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

4 / 6
5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5 / 6
ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

6 / 6
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!