AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶನ: 8 ದಿನ, ಒಟ್ಟು 135 ಕಿಮೀ ಪಾದಯಾತ್ರೆ ಅಂತ್ಯ

ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಇಂದು ಅಂತ್ಯವಾಗಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದೋಸ್ತಿ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ನಾಯಕರು ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಗಂಗಾಧರ​ ಬ. ಸಾಬೋಜಿ
|

Updated on: Aug 10, 2024 | 8:48 PM

Share
ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

1 / 6
ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

2 / 6
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

3 / 6
ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

4 / 6
5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5 / 6
ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

6 / 6
Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು