AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶನ: 8 ದಿನ, ಒಟ್ಟು 135 ಕಿಮೀ ಪಾದಯಾತ್ರೆ ಅಂತ್ಯ

ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಇಂದು ಅಂತ್ಯವಾಗಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದೋಸ್ತಿ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ನಾಯಕರು ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಗಂಗಾಧರ​ ಬ. ಸಾಬೋಜಿ
|

Updated on: Aug 10, 2024 | 8:48 PM

Share
ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

1 / 6
ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

2 / 6
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

3 / 6
ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

4 / 6
5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5 / 6
ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

6 / 6
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?