AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರನ್ನ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಿಟಿ ರವಿ, ಏನು ವಿಶೇಷ..?

ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ವಿಪಕ್ಷ ನಾಯಕ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಸಂಚಲನ ಮೂಡಿಸಿದೆ.

TV9 Web
| Edited By: |

Updated on: Jul 19, 2023 | 3:17 PM

Share
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

1 / 6
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಖಾಸಗಿ ನಿವಾಸದಲ್ಲಿ ಭೇಟಿ ಮಾಡಿದ್ದು, ಈ ವೇಳೆ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಖಾಸಗಿ ನಿವಾಸದಲ್ಲಿ ಭೇಟಿ ಮಾಡಿದ್ದು, ಈ ವೇಳೆ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

2 / 6
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ಸಿಟಿ ರವಿ ನೀಡಿ ಯಡಿಯೂರಪ್ಪ ಜತೆ ಕೆಲ ಸಮಯ ಮಹತ್ವದ ಚರ್ಚೆ ನಡೆಸಿದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ಸಿಟಿ ರವಿ ನೀಡಿ ಯಡಿಯೂರಪ್ಪ ಜತೆ ಕೆಲ ಸಮಯ ಮಹತ್ವದ ಚರ್ಚೆ ನಡೆಸಿದರು.

3 / 6
ವಿಪಕ್ಷ ನಾಯಕ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಸಂಚಲನ ಮೂಡಿಸಿದೆ.

ವಿಪಕ್ಷ ನಾಯಕ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಸಂಚಲನ ಮೂಡಿಸಿದೆ.

4 / 6
ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದ್ದು,  ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿ ಸಿಟಿ ರವಿ ಹೆಸರು ಸಹ ಇದೆ

ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದ್ದು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿ ಸಿಟಿ ರವಿ ಹೆಸರು ಸಹ ಇದೆ

5 / 6
ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಗುಂಪುಗಾರಿ, ಕಲಹಗಳು ಬಹಿರಂಗವಾಗಿವೆ. ಇದರ ಮಧ್ಯೆ ಸಿಟಿ ರವಿ ಅವರು ದಿಢೀರ್ ಬಿಎಸ್​ವೈ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ

ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಗುಂಪುಗಾರಿ, ಕಲಹಗಳು ಬಹಿರಂಗವಾಗಿವೆ. ಇದರ ಮಧ್ಯೆ ಸಿಟಿ ರವಿ ಅವರು ದಿಢೀರ್ ಬಿಎಸ್​ವೈ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ

6 / 6
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು