AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಎರಡು ದಿನ ಹೈದರಾಬಾದ್​​ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಇಂದಿನಿಂದ ಎರಡು ದಿನಗಳ ಕಾಲ ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್​​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 02, 2022 | 7:43 PM

Share
ಹೈದರಾಬಾದ್​​ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಹೈದರಾಬಾದ್​​ನಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

1 / 7
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

2 / 7
ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ

ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ,ಜೆಪಿ ನಡ್ಡಾ, ಅಮಿತ್ ಶಾ ಭಾಗಿ

3 / 7
ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್​​ನಲ್ಲಿ ನಡೆಯುವ ಸಭೆ

ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್​​ನಲ್ಲಿ ನಡೆಯುವ ಸಭೆ

4 / 7
ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು

ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆದಿತ್ತು

5 / 7
ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ

ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ

6 / 7
19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ

19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ

7 / 7
Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್