AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸ್ತುತ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯ ಬಗ್ಗೆ ಫೋಟೋ ಹಂಚಿಕೊಂಡ ಬಿಜೆಪಿ

ಅಯೋಧ್ಯೆ ರಾಮಮಂದಿರದ ಪ್ರಸ್ತುತ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ ಎಂಬ ಬಗ್ಗೆ ಫೋಟೋ ಒಂದನ್ನು ಬಿಜೆಪಿ ತನ್ನ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ.

ಅಕ್ಷಯ್​ ಪಲ್ಲಮಜಲು​​
| Edited By: |

Updated on:Dec 28, 2023 | 11:12 AM

Share
ಪ್ರಸ್ತುತ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ ಎಂಬುದನ್ನು ರಾಷ್ಟ್ರೀಯ ಬಿಜೆಪಿ ಪಕ್ಷ ತನ್ನ ಎಕ್ಸ್​​ನಲ್ಲಿ ಫೋಟೋವನ್ನು ಹಂಚಿಕೊಂಡಿದೆ.

ಪ್ರಸ್ತುತ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ ಎಂಬುದನ್ನು ರಾಷ್ಟ್ರೀಯ ಬಿಜೆಪಿ ಪಕ್ಷ ತನ್ನ ಎಕ್ಸ್​​ನಲ್ಲಿ ಫೋಟೋವನ್ನು ಹಂಚಿಕೊಂಡಿದೆ.

1 / 6
ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದ್ದು, ಅನೇಕ ಕೆಲಸಗಳನ್ನು ಮುಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ  ಈ ಚಿತ್ರಗಳನ್ನು ಹಂಚಿಕೊಂಡಿದೆ.

ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದ್ದು, ಅನೇಕ ಕೆಲಸಗಳನ್ನು ಮುಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಈ ಚಿತ್ರಗಳನ್ನು ಹಂಚಿಕೊಂಡಿದೆ.

2 / 6
ಈಗಾಗಲೇ 2024 ಜನವರಿ 22ರಂದು ರಾಮ ಜನ್ಮಭೂಮಿ ಟ್ರಸ್ಟ್ ರಾಮ್ ಲಲ್ಲಾ 'ಪ್ರಾಣ ಪ್ರತಿಷ್ಠಾ' (ಪ್ರತಿಷ್ಠಾಪನೆ) ಸಮಾರಂಭದ ಸಿದ್ಧತೆಗಳನ್ನು ನಡೆಸುತ್ತಿದೆ.

ಈಗಾಗಲೇ 2024 ಜನವರಿ 22ರಂದು ರಾಮ ಜನ್ಮಭೂಮಿ ಟ್ರಸ್ಟ್ ರಾಮ್ ಲಲ್ಲಾ 'ಪ್ರಾಣ ಪ್ರತಿಷ್ಠಾ' (ಪ್ರತಿಷ್ಠಾಪನೆ) ಸಮಾರಂಭದ ಸಿದ್ಧತೆಗಳನ್ನು ನಡೆಸುತ್ತಿದೆ.

3 / 6
ಈ ಕಾರ್ಯಕ್ರಮದಲ್ಲಿ 10 ಕೋಟಿ ಜನ ಭಾಗವಹಿಸುವ ಸಾಧ್ಯತೆ ಇದೆ. ಇದರ ಜತೆಗೆ ಅನೇಕ ಗಣ್ಯರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಈ ಕಾರ್ಯಕ್ರಮದಲ್ಲಿ 10 ಕೋಟಿ ಜನ ಭಾಗವಹಿಸುವ ಸಾಧ್ಯತೆ ಇದೆ. ಇದರ ಜತೆಗೆ ಅನೇಕ ಗಣ್ಯರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

4 / 6
ನಾಲ್ಕು ಸಾವಿರಕ್ಕೂ ಹೆಚ್ಚು ಸಾಧು- ಸಂತರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ದೇಶದ ಪ್ರತಿ ಹಿಂದೂ ಮನೆಗೂ ಈ ಕಾರ್ಯಕ್ರಮದ ಆಹ್ವಾನ ಪತ್ರ ತಲುಪುವ ಕೆಲಸವನ್ನು ಆರ್​​ಎಸ್​​ಎಸ್​​​ ಮಾ

ನಾಲ್ಕು ಸಾವಿರಕ್ಕೂ ಹೆಚ್ಚು ಸಾಧು- ಸಂತರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ದೇಶದ ಪ್ರತಿ ಹಿಂದೂ ಮನೆಗೂ ಈ ಕಾರ್ಯಕ್ರಮದ ಆಹ್ವಾನ ಪತ್ರ ತಲುಪುವ ಕೆಲಸವನ್ನು ಆರ್​​ಎಸ್​​ಎಸ್​​​ ಮಾ

5 / 6
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ. ಇದರ ಜತೆಗೆ ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಮಂಡಳಿಯ ಸಹಾಯದಿಂದ ಅನೇಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ. ಇದರ ಜತೆಗೆ ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಮಂಡಳಿಯ ಸಹಾಯದಿಂದ ಅನೇಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುತ್ತದೆ.

6 / 6

Published On - 2:27 pm, Fri, 8 December 23

Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ