AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಾಡು ಭದ್ರಾ ನದಿ ತೀರದಲ್ಲಿ ವಾಮಾಚಾರ; ನದಿ ದಡದಲ್ಲಿ ಪೂಜೆ-ಪುನಸ್ಕಾರ ಮಾಡಿ ನಾಲ್ಕು ಕುರಿಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ. ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Feb 08, 2024 | 8:07 AM

Share
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

1 / 5
ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

2 / 5
ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

3 / 5
ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 / 5
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

5 / 5

Published On - 8:05 am, Thu, 8 February 24

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್