AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಾಡು ಭದ್ರಾ ನದಿ ತೀರದಲ್ಲಿ ವಾಮಾಚಾರ; ನದಿ ದಡದಲ್ಲಿ ಪೂಜೆ-ಪುನಸ್ಕಾರ ಮಾಡಿ ನಾಲ್ಕು ಕುರಿಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ. ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಆಯೇಷಾ ಬಾನು|

Updated on:Feb 08, 2024 | 8:07 AM

Share
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

1 / 5
ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

2 / 5
ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

3 / 5
ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 / 5
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

5 / 5

Published On - 8:05 am, Thu, 8 February 24

Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!