AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಾಡು ಭದ್ರಾ ನದಿ ತೀರದಲ್ಲಿ ವಾಮಾಚಾರ; ನದಿ ದಡದಲ್ಲಿ ಪೂಜೆ-ಪುನಸ್ಕಾರ ಮಾಡಿ ನಾಲ್ಕು ಕುರಿಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ. ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on:Feb 08, 2024 | 8:07 AM

Share
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

1 / 5
ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

2 / 5
ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

3 / 5
ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 / 5
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

5 / 5

Published On - 8:05 am, Thu, 8 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ