AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಾಡು ಭದ್ರಾ ನದಿ ತೀರದಲ್ಲಿ ವಾಮಾಚಾರ; ನದಿ ದಡದಲ್ಲಿ ಪೂಜೆ-ಪುನಸ್ಕಾರ ಮಾಡಿ ನಾಲ್ಕು ಕುರಿಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ. ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Feb 08, 2024 | 8:07 AM

Share
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಿಸಲಾಗಿದೆ. ನದಿ ದಡದಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿ ರಾತ್ರೋರಾತ್ರಿ ನಾಲ್ಕು ಕುರಿಗಳ ರುಂಡ-ಮುಂಡ ಬೇರ್ಪಡಿಸಿ ಮಾಟ ಮಂತ್ರ ಮಾಡಿಸಿದ್ದಾರೆ.

1 / 5
ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕಳಸ ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿ ಕಳೆದ ಎರಡು ದಿನದಿಂದ ನಿರಂತರವಾಗಿ ಭದ್ರಾ ನದಿಯ ತೀರದಲ್ಲಿ ವಾಮಾಚಾರ ಮಾಡಲಾಗುತ್ತಿದೆ. ಭದ್ರಾ ನದಿಯಲ್ಲಿ ನಾಲ್ಕು ಕುರಿಗಳು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

2 / 5
ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

ದಂಡೆಯಲ್ಲಿ ಅರಿಶಿನ ಕುಂಕುಮ ಬಟ್ಟೆ ಪತ್ತೆಯಾಗಿದೆ. ವಾಮಾಚಾರಕ್ಕಾಗಿ ಪೂಜೆ ನಡಿಸಿ ಕುರಿ ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ನದಿ ದಂಡೆಯಲ್ಲಿ ಕುರಿ ಕಡಿದು ನದಿಗೆ ಎಸೆದಿದ್ದಾರೆ.

3 / 5
ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭದ್ರಾ ನದಿಯ ದಂಡೆಯಲ್ಲಿ ನಡೆಯುತ್ತಿರುವ ವಾಮಾಚಾರದಿಂದ ಸ್ಥಳೀಯರು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 / 5
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರು ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಬಳಿಯ ಭದ್ರಾ ನದಿಯ ತೀರದಲ್ಲಿ ವಾಮಾಚಾರ ನಡೆದಿದೆ. ಕಿಡಿಗೇಡಿಗಳು ರಾತ್ರೋರಾತ್ರಿ ಆಗಮಿಸಿ ನದಿ ದಡದಲ್ಲಿ ಪೂಜೆ ಮಾಡಿ ಕುರಿ ಬಳಿ ನೀಡಿದ್ದಾರೆ.

5 / 5

Published On - 8:05 am, Thu, 8 February 24

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ