Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ
Healthy Food: ಕಾಳು ಮೆಣಸು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಶೀತ, ವಾತದಂತಹ ಸಮಸ್ಯೆಗಳಿಂದ ದೂರವಿಡುತ್ತದೆ. ಹೀಗಾಗಿ ಅಡುಗೆಯಲ್ಲಿ ಕರಿಮೆಣಸಿನ ಕಾಳನ್ನು ಬಳಸುವುದು ಉತ್ತಮವಾಗಿದೆ.
Updated on:Mar 05, 2022 | 5:21 PM
Share



ಅಸ್ತಮಾ ಸೇರಿದಂತೆ ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಮೆಣಸು ಕೂಡ ಉತ್ತಮ ಮಾರ್ಗವಾಗಿದೆ. ಒಂದು ಲೋಟ ಬಿಸಿನೀರಿನಲ್ಲಿ ಒಂದು ಚಮಚ ಕರಿಮೆಣಸಿನ ಪುಡಿ ಮತ್ತು ಎರಡು ಚಮಚ ಜೇನುತುಪ್ಪವನ್ನು ಸೇರಿಸಿ ಸೇವಿಸುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ.

ಮೆಣಸು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್ ಆಮ್ಲದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಚೆನ್ನಾಗಿದ್ದರೆ ಮಲಬದ್ಧತೆ, ಅತಿಸಾರದಂತಹ ಸಮಸ್ಯೆಗಳಿಂದ ದೂರವಿರಬಹುದು.

ನಿಮ್ಮ ಹಲ್ಲುಗಳಲ್ಲಿ ಕುಳಿಗಳು ಅಥವಾ ನೋವು ಇದ್ದರೆ, ನೀವು ನಿಮ್ಮ ಬಾಯಿಯಲ್ಲಿ ಮೆಣಸು ಹಾಕಬಹುದು. ನೋವು ನಿವಾರಿಸಲು ಮೆಣಸು ಸಹಾಯ ಮಾಡುತ್ತದೆ.

ಚರ್ಮ ರೋಗಗಳ ಚಿಕಿತ್ಸೆಯಲ್ಲಿ ಮೆಣಸು ಉಪಯುಕ್ತವಾಗಿದೆ. ಕಾಳುಮೆಣಸಿನ ಪುಡಿಯನ್ನು ಸ್ಕ್ರಬ್ಬರ್ ಆಗಿ ಬಳಸಬಹುದು. ಇದು ಚರ್ಮದಿಂದ ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ.
Published On - 3:57 pm, Sat, 5 March 22
Related Photo Gallery
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್




