AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ

Healthy Food: ಕಾಳು ಮೆಣಸು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಶೀತ, ವಾತದಂತಹ ಸಮಸ್ಯೆಗಳಿಂದ ದೂರವಿಡುತ್ತದೆ. ಹೀಗಾಗಿ ಅಡುಗೆಯಲ್ಲಿ ಕರಿಮೆಣಸಿನ ಕಾಳನ್ನು ಬಳಸುವುದು ಉತ್ತಮವಾಗಿದೆ.

TV9 Web
| Updated By: Pavitra Bhat Jigalemane

Updated on:Mar 05, 2022 | 5:21 PM

ಅತಿಯಾಗಿ ಧೂಮಪಾನ ಮಾಡುವವರಿಗೆ ಮೆಣಸು ತುಂಬಾ ಪ್ರಯೋಜನಕಾರಿಯಾಗಿದೆ. ಕರಿಮೆಣಸಿನಿಂದ ಮಾಡಿದ ಎಣ್ಣೆಯನ್ನು ನಿಯಮಿತವಾಗಿ ವಾಸನೆ ಮಾಡಿ. ಅಥವಾ ಕಾಳುಮೆಣಸನ್ನು ನೇರವಾಗಿ ತಿಂದರೂ ಧೂಮಪಾನದ ಅಭ್ಯಾಸ ಕಡಿಮೆಯಾಗುತ್ತದೆ.

1 / 6
ಮೆಣಸಿನ ಕಾಳು ದೇಹದಲ್ಲಿನ ಅತಿಯಾದ ಕೊಬ್ಬನ್ನು ಹೊರಹಾಕಲು ಸಹಾಯ ಮಾಡುತ್ತದೆ. ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಸುಲಭವಾಗಿ ಕಳೆದುಕೊಳ್ಳಲು ಕರಿಮೆಣಸಿನ ಕಾಳು ನೆರವಾಗುತ್ತದೆ.

2 / 6
Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ

ಅಸ್ತಮಾ ಸೇರಿದಂತೆ ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಮೆಣಸು ಕೂಡ ಉತ್ತಮ ಮಾರ್ಗವಾಗಿದೆ. ಒಂದು ಲೋಟ ಬಿಸಿನೀರಿನಲ್ಲಿ ಒಂದು ಚಮಚ ಕರಿಮೆಣಸಿನ ಪುಡಿ ಮತ್ತು ಎರಡು ಚಮಚ ಜೇನುತುಪ್ಪವನ್ನು ಸೇರಿಸಿ ಸೇವಿಸುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ.

3 / 6
Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ

ಮೆಣಸು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್ ಆಮ್ಲದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಚೆನ್ನಾಗಿದ್ದರೆ ಮಲಬದ್ಧತೆ, ಅತಿಸಾರದಂತಹ ಸಮಸ್ಯೆಗಳಿಂದ ದೂರವಿರಬಹುದು.

4 / 6
Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ

ನಿಮ್ಮ ಹಲ್ಲುಗಳಲ್ಲಿ ಕುಳಿಗಳು ಅಥವಾ ನೋವು ಇದ್ದರೆ, ನೀವು ನಿಮ್ಮ ಬಾಯಿಯಲ್ಲಿ ಮೆಣಸು ಹಾಕಬಹುದು. ನೋವು ನಿವಾರಿಸಲು ಮೆಣಸು ಸಹಾಯ ಮಾಡುತ್ತದೆ.

5 / 6
Black Pepper: ಕರಿಮೆಣಸಿನ ಕಾಳು ಬಳಸಿ ಹಲವು ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡಿ

ಚರ್ಮ ರೋಗಗಳ ಚಿಕಿತ್ಸೆಯಲ್ಲಿ ಮೆಣಸು ಉಪಯುಕ್ತವಾಗಿದೆ. ಕಾಳುಮೆಣಸಿನ ಪುಡಿಯನ್ನು ಸ್ಕ್ರಬ್ಬರ್ ಆಗಿ ಬಳಸಬಹುದು. ಇದು ಚರ್ಮದಿಂದ ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ.

6 / 6

Published On - 3:57 pm, Sat, 5 March 22

Follow us
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ