AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಮನಸ್ಸಿಗೆ ಮುದ ನೀಡಬಲ್ಲ ಭಾರತದ ಸ್ವಚ್ಛ ನೀಲಿ ಬೀಚ್​ಗಳು

Blue beaches of India: ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

ನಯನಾ ರಾಜೀವ್
|

Updated on:May 13, 2022 | 4:02 PM

Share
ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

Blue Water Beach In India

1 / 6
ರಾಧಾನಗರ್ ಬೀಚ್, ಅಂಡಮಾನ್: ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ. ಇಲ್ಲಿರುವ ನೀಲಿ ಬಣ್ಣದ ನೀರು ಹೆಚ್ಚೆಚ್ಚು ಪ್ರಯಾಣಿಕರ ಗಮನ ಸೆಳೆಯುತ್ತಿದೆ. ಈ ಬೀಚ್​ನ್ನು 2004ರಲ್ಲಿ ದೇಶದ 7 ಸರ್ವಶ್ರೇಷ್ಠ ಬೀಚ್​ಗಳಲ್ಲಿ ಒಂದು ಎಂದು ಘೋಷಣೆ ಮಾಡಲಾಗಿದೆ.

Radha Nagar Beach

2 / 6
Ghoghala Beach

ಘೋಘಲಾ ಬೀಚ್, ದೀವ್: ಭಾರತದ ಈ ಬೀಚ್​ನಲ್ಲಿ ವಾಟರ್ ಸ್ಕೂಟರ್ ಪ್ಯಾರಾಸೆಲಿಂಗ್ ರೀತಿಯ ಅಡ್ವೆಂಚರಸ್ ಚಟುವಟಿಕೆಗಳು ನಡೆಯುತ್ತವೆ. ಆದರೆ ಇಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಹೀಗಾಗಿ ನೀರು ಕೂಡ ಸ್ವಚ್ಛವಿರುತ್ತದೆ.

3 / 6
Shivarajpur Beach

ಶಿವರಾಜ್ಪುರ ಬೀಚ್, ದ್ವಾರಕ: ಇದು ಗುಜರಾತ್​ನ ಅತ್ಯಾಕರ್ಶಕ ಬೀಚ್​ಗಳಲ್ಲಿ ಒಂದು ಇಲ್ಲಿನ ರುಕ್ಮಿಣಿ ಮಂದಿರದಿಂದ ಕೆಲವೇ ಕೆಲವು ನಿಮಿಷಗಳ ದೂರದಲ್ಲಿದೆ ಈ ಪ್ರದೇಶಕ್ಕೆ ನೀವು ಕುಟುಂಬ ಸಮೇತರಾಗಿ ಹೋಗಬಹುದಾಗಿದೆ.

4 / 6
Beautiful Radha Nagar Beach

ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ.

5 / 6
Godlen Beach

ಗೋಲ್ಡನ್ ಬೀಚ್, ಓಡಿಶಾ: ಓಡಿಶಾದ ಈ ಗೋಲ್ಡನ್ ಬೀಚ್ ಭಾರತದ ಸ್ವಚ್ಛ ಬೀಚ್​ಗಳಲ್ಲಿ ಒಂದು ಎಂದೇ ಹೇಳಬಹುದು, ಇಲ್ಲಿ ಸೋಲಾರ್ ಎನರ್ಜಿಯಿಂದ ನಡೆಯುವ ಸಾಕಷ್ಟು ವ್ಯವಸ್ಥೆಗಳಿವೆ, ಈ ನೀಲಿ ನೀರಿರುವ ಬೀಚ್​ನ ದಡದಲ್ಲಿ ನೀವು ನಿಮ್ಮ ಮಕ್ಕಳ ಜತೆ ಎಂಜಾಯ್ ಮಾಡಬಹುದಾಗಿದೆ.

6 / 6

Published On - 3:19 pm, Fri, 13 May 22

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?