AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಮನಸ್ಸಿಗೆ ಮುದ ನೀಡಬಲ್ಲ ಭಾರತದ ಸ್ವಚ್ಛ ನೀಲಿ ಬೀಚ್​ಗಳು

Blue beaches of India: ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

ನಯನಾ ರಾಜೀವ್
|

Updated on:May 13, 2022 | 4:02 PM

Share
ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

Blue Water Beach In India

1 / 6
ರಾಧಾನಗರ್ ಬೀಚ್, ಅಂಡಮಾನ್: ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ. ಇಲ್ಲಿರುವ ನೀಲಿ ಬಣ್ಣದ ನೀರು ಹೆಚ್ಚೆಚ್ಚು ಪ್ರಯಾಣಿಕರ ಗಮನ ಸೆಳೆಯುತ್ತಿದೆ. ಈ ಬೀಚ್​ನ್ನು 2004ರಲ್ಲಿ ದೇಶದ 7 ಸರ್ವಶ್ರೇಷ್ಠ ಬೀಚ್​ಗಳಲ್ಲಿ ಒಂದು ಎಂದು ಘೋಷಣೆ ಮಾಡಲಾಗಿದೆ.

Radha Nagar Beach

2 / 6
Ghoghala Beach

ಘೋಘಲಾ ಬೀಚ್, ದೀವ್: ಭಾರತದ ಈ ಬೀಚ್​ನಲ್ಲಿ ವಾಟರ್ ಸ್ಕೂಟರ್ ಪ್ಯಾರಾಸೆಲಿಂಗ್ ರೀತಿಯ ಅಡ್ವೆಂಚರಸ್ ಚಟುವಟಿಕೆಗಳು ನಡೆಯುತ್ತವೆ. ಆದರೆ ಇಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಹೀಗಾಗಿ ನೀರು ಕೂಡ ಸ್ವಚ್ಛವಿರುತ್ತದೆ.

3 / 6
Shivarajpur Beach

ಶಿವರಾಜ್ಪುರ ಬೀಚ್, ದ್ವಾರಕ: ಇದು ಗುಜರಾತ್​ನ ಅತ್ಯಾಕರ್ಶಕ ಬೀಚ್​ಗಳಲ್ಲಿ ಒಂದು ಇಲ್ಲಿನ ರುಕ್ಮಿಣಿ ಮಂದಿರದಿಂದ ಕೆಲವೇ ಕೆಲವು ನಿಮಿಷಗಳ ದೂರದಲ್ಲಿದೆ ಈ ಪ್ರದೇಶಕ್ಕೆ ನೀವು ಕುಟುಂಬ ಸಮೇತರಾಗಿ ಹೋಗಬಹುದಾಗಿದೆ.

4 / 6
Beautiful Radha Nagar Beach

ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ.

5 / 6
Godlen Beach

ಗೋಲ್ಡನ್ ಬೀಚ್, ಓಡಿಶಾ: ಓಡಿಶಾದ ಈ ಗೋಲ್ಡನ್ ಬೀಚ್ ಭಾರತದ ಸ್ವಚ್ಛ ಬೀಚ್​ಗಳಲ್ಲಿ ಒಂದು ಎಂದೇ ಹೇಳಬಹುದು, ಇಲ್ಲಿ ಸೋಲಾರ್ ಎನರ್ಜಿಯಿಂದ ನಡೆಯುವ ಸಾಕಷ್ಟು ವ್ಯವಸ್ಥೆಗಳಿವೆ, ಈ ನೀಲಿ ನೀರಿರುವ ಬೀಚ್​ನ ದಡದಲ್ಲಿ ನೀವು ನಿಮ್ಮ ಮಕ್ಕಳ ಜತೆ ಎಂಜಾಯ್ ಮಾಡಬಹುದಾಗಿದೆ.

6 / 6

Published On - 3:19 pm, Fri, 13 May 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ