AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಮನಸ್ಸಿಗೆ ಮುದ ನೀಡಬಲ್ಲ ಭಾರತದ ಸ್ವಚ್ಛ ನೀಲಿ ಬೀಚ್​ಗಳು

Blue beaches of India: ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

ನಯನಾ ರಾಜೀವ್
|

Updated on:May 13, 2022 | 4:02 PM

Share
ಸಮುದ್ರದ ನೀಲಿ ನೀರು ಹಾಗೂ ಅದರಲ್ಲಿರುವ ಅಲೆಗಳ ಜತೆ ಎಂಜಾಯ್ ಮಾಡುವುದೇ ಒಂದು ರೀತಿ ಮೈ ರೋಮಾಂಚನಗೊಳಿಸುತ್ತದೆ. ಭಾರತದಲ್ಲಿ ಆ ರೀತಿಯ ಕೆಲವು ಬೀಚ್​ಗಳಿವೆ. ಅಲ್ಲಿ ನೀಲಿ ಬಣ್ಣದ ನೀರಿನಿಂದ ಹೆಚ್ಚು ಮಂದಿಯನ್ನು ಸೆಳೆಯುತ್ತದೆ. ಇಂತಹ ಕೆಲವು ಬೀಚ್​ಗಳ ಬಗ್ಗೆ ನಾವು ಇಲ್ಲಿ ಮಾಹಿತಿ ನೀಡುತ್ತಿದ್ದೇವೆ. ನಿಮಗೂ ಇಷ್ಟವಾಗಬಹುದು.

Blue Water Beach In India

1 / 6
ರಾಧಾನಗರ್ ಬೀಚ್, ಅಂಡಮಾನ್: ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ. ಇಲ್ಲಿರುವ ನೀಲಿ ಬಣ್ಣದ ನೀರು ಹೆಚ್ಚೆಚ್ಚು ಪ್ರಯಾಣಿಕರ ಗಮನ ಸೆಳೆಯುತ್ತಿದೆ. ಈ ಬೀಚ್​ನ್ನು 2004ರಲ್ಲಿ ದೇಶದ 7 ಸರ್ವಶ್ರೇಷ್ಠ ಬೀಚ್​ಗಳಲ್ಲಿ ಒಂದು ಎಂದು ಘೋಷಣೆ ಮಾಡಲಾಗಿದೆ.

Radha Nagar Beach

2 / 6
Ghoghala Beach

ಘೋಘಲಾ ಬೀಚ್, ದೀವ್: ಭಾರತದ ಈ ಬೀಚ್​ನಲ್ಲಿ ವಾಟರ್ ಸ್ಕೂಟರ್ ಪ್ಯಾರಾಸೆಲಿಂಗ್ ರೀತಿಯ ಅಡ್ವೆಂಚರಸ್ ಚಟುವಟಿಕೆಗಳು ನಡೆಯುತ್ತವೆ. ಆದರೆ ಇಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಹೀಗಾಗಿ ನೀರು ಕೂಡ ಸ್ವಚ್ಛವಿರುತ್ತದೆ.

3 / 6
Shivarajpur Beach

ಶಿವರಾಜ್ಪುರ ಬೀಚ್, ದ್ವಾರಕ: ಇದು ಗುಜರಾತ್​ನ ಅತ್ಯಾಕರ್ಶಕ ಬೀಚ್​ಗಳಲ್ಲಿ ಒಂದು ಇಲ್ಲಿನ ರುಕ್ಮಿಣಿ ಮಂದಿರದಿಂದ ಕೆಲವೇ ಕೆಲವು ನಿಮಿಷಗಳ ದೂರದಲ್ಲಿದೆ ಈ ಪ್ರದೇಶಕ್ಕೆ ನೀವು ಕುಟುಂಬ ಸಮೇತರಾಗಿ ಹೋಗಬಹುದಾಗಿದೆ.

4 / 6
Beautiful Radha Nagar Beach

ಬೇಸಿಗೆಯ ಝಳದಿಂದ ಬಿಡುಗಡೆ ಪಡೆಯುವ ಬಗ್ಗೆ ನೀವು ಆಲೋಚಿಸುತ್ತೀದ್ದೀರಾ ಹಾಗಾದರೆ ಅಂಡಮಾನ್​ನ ಈ ಬೀಚ್ ನಿಮಗೆ ಹೇಳಿ ಮಾಡಿಸಿದಂತಿದೆ.

5 / 6
Godlen Beach

ಗೋಲ್ಡನ್ ಬೀಚ್, ಓಡಿಶಾ: ಓಡಿಶಾದ ಈ ಗೋಲ್ಡನ್ ಬೀಚ್ ಭಾರತದ ಸ್ವಚ್ಛ ಬೀಚ್​ಗಳಲ್ಲಿ ಒಂದು ಎಂದೇ ಹೇಳಬಹುದು, ಇಲ್ಲಿ ಸೋಲಾರ್ ಎನರ್ಜಿಯಿಂದ ನಡೆಯುವ ಸಾಕಷ್ಟು ವ್ಯವಸ್ಥೆಗಳಿವೆ, ಈ ನೀಲಿ ನೀರಿರುವ ಬೀಚ್​ನ ದಡದಲ್ಲಿ ನೀವು ನಿಮ್ಮ ಮಕ್ಕಳ ಜತೆ ಎಂಜಾಯ್ ಮಾಡಬಹುದಾಗಿದೆ.

6 / 6

Published On - 3:19 pm, Fri, 13 May 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ