AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’: ಬನ್ನಿ ಕುಳಿತು ಊಟ ಮಾಡೋಣ

BMTC mobile canteen: ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಮಾಡಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 22, 2024 | 10:23 PM

Share
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಲವು ನೌಕರರು ಹಳೆಯ ಸ್ಕ್ರ್ಯಾಪ್​ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್‌ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್​ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಲವು ನೌಕರರು ಹಳೆಯ ಸ್ಕ್ರ್ಯಾಪ್​ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್‌ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್​ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ.

1 / 6
ಕ್ಯಾಂಟಿನ್​ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್​ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಹಳೆ BMTC ಬಸ್​ಗಳನ್ನೇ ಕ್ಯಾಂಟೀನ್​ಗಳಾಗಿ ಮಾಡಿದ್ದು, ಡಿಪೋಗಳಿಗೆ ಬರಲಿದೆ. ಭೋಜನ ಬಂಡಿ ಹೆಸರಿನ ಈ ಬಸ್ ಕ್ಯಾಂಟೀನ್​​ನ್ನು ಹೋಟೆಲ್ ಮಾದರಿಯಲ್ಲೇ ನಿರ್ಮಿಸಲಾಗಿದೆ.

ಕ್ಯಾಂಟಿನ್​ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್​ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಹಳೆ BMTC ಬಸ್​ಗಳನ್ನೇ ಕ್ಯಾಂಟೀನ್​ಗಳಾಗಿ ಮಾಡಿದ್ದು, ಡಿಪೋಗಳಿಗೆ ಬರಲಿದೆ. ಭೋಜನ ಬಂಡಿ ಹೆಸರಿನ ಈ ಬಸ್ ಕ್ಯಾಂಟೀನ್​​ನ್ನು ಹೋಟೆಲ್ ಮಾದರಿಯಲ್ಲೇ ನಿರ್ಮಿಸಲಾಗಿದೆ.

2 / 6
ಈ ಕುರಿತಾಗಿ ಬಿಎಂಟಿಸಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಎಂದು ಹೇಳಿದೆ.

ಈ ಕುರಿತಾಗಿ ಬಿಎಂಟಿಸಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಎಂದು ಹೇಳಿದೆ.

3 / 6
ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಬಸ್‌ ಅನ್ನು ನವೀಕರಣ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗುವ ಮೊದಲು ಬಸ್ 10,64,298 ಕಿಲೋಮೀಟರ್ ದೂರ ಕ್ರಮಿಸಿತ್ತು.

ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಬಸ್‌ ಅನ್ನು ನವೀಕರಣ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗುವ ಮೊದಲು ಬಸ್ 10,64,298 ಕಿಲೋಮೀಟರ್ ದೂರ ಕ್ರಮಿಸಿತ್ತು.

4 / 6
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್ ಅವರು ಹೊಸ ಕ್ಯಾಂಟೀನ್ ವೀಕ್ಷಣೆ ಮಾಡಿದ್ದು, 
ತಾಂತ್ರಿಕ ಸಿಬ್ಬಂದಿಯನ್ನು ಶ್ಲಾಘಿಸಿದರು. ಈ ಮೊಬೈಲ್ ಕ್ಯಾಂಟೀನ್ ಊಟ ಸೇವನೆ ಮಾಡುವುದರೊಂದಿಗೆ ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್ ಅವರು ಹೊಸ ಕ್ಯಾಂಟೀನ್ ವೀಕ್ಷಣೆ ಮಾಡಿದ್ದು, ತಾಂತ್ರಿಕ ಸಿಬ್ಬಂದಿಯನ್ನು ಶ್ಲಾಘಿಸಿದರು. ಈ ಮೊಬೈಲ್ ಕ್ಯಾಂಟೀನ್ ಊಟ ಸೇವನೆ ಮಾಡುವುದರೊಂದಿಗೆ ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

5 / 6
ಮೊಬೈಲ್ ಕ್ಯಾಂಟೀನ್‌ನಲ್ಲಿ ಆಸನ, ಟೇಬಲ್, ಫ್ಯಾನ್ ಮತ್ತು ವಾಶ್ ಬೇಸಿನ್ ಇದೆ. ಇದಲ್ಲದೆ, ಇದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಹೊಂದಿದೆ. ಕ್ಯಾಂಟೀನ್‌ನ ಮೇಲ್ಭಾಗದಲ್ಲಿ ಗಾಜಿನ ಕಿಟಕಿ ಹೊಂದಿದ್ದು, ಗಾಳಿ ಮತ್ತು ಬೆಳಕು ಬರುವಂತೆ ವಿನ್ಯಾಸಗೊಳಿಸಲಾಗಿದೆ.

ಮೊಬೈಲ್ ಕ್ಯಾಂಟೀನ್‌ನಲ್ಲಿ ಆಸನ, ಟೇಬಲ್, ಫ್ಯಾನ್ ಮತ್ತು ವಾಶ್ ಬೇಸಿನ್ ಇದೆ. ಇದಲ್ಲದೆ, ಇದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಹೊಂದಿದೆ. ಕ್ಯಾಂಟೀನ್‌ನ ಮೇಲ್ಭಾಗದಲ್ಲಿ ಗಾಜಿನ ಕಿಟಕಿ ಹೊಂದಿದ್ದು, ಗಾಳಿ ಮತ್ತು ಬೆಳಕು ಬರುವಂತೆ ವಿನ್ಯಾಸಗೊಳಿಸಲಾಗಿದೆ.

6 / 6
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ