AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Boiled Lemon Water: ಹಲವು ಆರೋಗ್ಯ ಪ್ರಯೋಜನಗಳಿಗೆ ಕುದಿಸಿದ ನಿಂಬೆ ನೀರು ಯೋಗ್ಯ

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 10:01 PM

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು
ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ
ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ
ಎನ್ನುತ್ತಾರೆ ತಜ್ಞರು.

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.

1 / 5
ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ.  ಮೊದಲು
ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ. ಮೊದಲು ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

2 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. 
ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3 / 5
ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

4 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ.
 ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ. ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

5 / 5
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ