Boiled Lemon Water: ಹಲವು ಆರೋಗ್ಯ ಪ್ರಯೋಜನಗಳಿಗೆ ಕುದಿಸಿದ ನಿಂಬೆ ನೀರು ಯೋಗ್ಯ

Updated on: Jun 02, 2023 | 10:01 PM

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು.

1 / 5
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು
ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ
ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ
ಎನ್ನುತ್ತಾರೆ ತಜ್ಞರು.

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅದರಂತೆ ಯೋಗ, ವ್ಯಾಯಾಮ ಮಾಡುತ್ತಾರೆ. ಮತ್ತೆ ಕೆಲವರು ಬಿಸಿ ನೀರು ಸೇವನೆ ಮಾಡುತ್ತಾರೆ. ಇನ್ನು ಕೆಲವರಂತೂ ನೀರಿಗೆ ನಿಂಬೆ ರಸ ಕುಡಿಯುತ್ತಾರೆ. ಇದೆಲ್ಲವೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಅದೇ ರೀತಿಯಾಗಿ ನಿಂಬೆಯನ್ನು ಕುದಿಸಿ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.

2 / 5
ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ.  ಮೊದಲು
ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

ಪ್ರತಿದಿನ ಬೆಳಿಗ್ಗೆ ಬೇಯಿಸಿದ ನಿಂಬೆ ರಸವನ್ನು ಕುಡಿಯುತ್ತಿದ್ದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ. ಮೊದಲು ನೀರನ್ನು ಕುದಿಸಿ, ಅದಕ್ಕೆ ಅರ್ಧ ನಿಂಬೆ ಹಿಂಡಿ. ಸ್ವಲ್ಪ ಹೊತ್ತು ಕುದಿಸಿ ತಣ್ಣಗಾದ ನಂತರ ಕುಡಿಯಿರಿ. ಈ ನಿಂಬೆ ನೀರಿನಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ.

3 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. 
ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

4 / 5
ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

ಇದರಲ್ಲಿರುವ ವಿಟಮಿನ್ ಸಿ ಇರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದೆ.

5 / 5
ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ.
 ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

ಕುದಿಸಿದ ನಿಂಬೆ ನೀರನ್ನು ಕುಡಿಯುವುದರಿಂದ ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ಜೊತೆಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿರುವ ಕೊಬ್ಬನ್ನು ಬೇಗನೆ ಕರಗಿಸುತ್ತದೆ. ದೇಹವು ನಿರ್ಜಲೀಕರಣವನ್ನು ತಕ್ಷಣವೇ ಹೊರಹಾಕುತ್ತದೆ. ಬಿಪಿ ನಿಯಂತ್ರಣದಲ್ಲಿರುತ್ತದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us