AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಭಾರತದ ಸೆಲೆಬ್ರಿಟಿಗಳು; ಇಲ್ಲಿದೆ ಗ್ಯಾಲರಿ

Cannes Film Festival 2023: ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಭಾರತದ ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 17, 2023 | 8:12 AM

Share
ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

1 / 5
ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

2 / 5
ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

3 / 5
ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

4 / 5
ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 8:00 am, Wed, 17 May 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು