AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಭಾರತದ ಸೆಲೆಬ್ರಿಟಿಗಳು; ಇಲ್ಲಿದೆ ಗ್ಯಾಲರಿ

Cannes Film Festival 2023: ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಭಾರತದ ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 17, 2023 | 8:12 AM

Share
ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

1 / 5
ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

2 / 5
ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

3 / 5
ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

4 / 5
ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 8:00 am, Wed, 17 May 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ