AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಭಾರತದ ಸೆಲೆಬ್ರಿಟಿಗಳು; ಇಲ್ಲಿದೆ ಗ್ಯಾಲರಿ

Cannes Film Festival 2023: ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಭಾರತದ ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 17, 2023 | 8:12 AM

Share
ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

ಫ್ರಾನ್ಸ್​ನಲ್ಲಿ ಪ್ರತಿಷ್ಠಿತ ಕಾನ್ ಸಿನಿಮೋತ್ಸವ ಆರಂಭ ಆಗಿದೆ. ಅನೇಕ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಸಾರಾ ಅಲಿ ಖಾನ್ ಸೇರಿ ಅನೇಕರು ಕೆಂಪು ಹಾಸಿನ ಮೇಲೆ ನಡೆದಿದ್ದಾರೆ.

1 / 5
ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

ಇಶಾ ಗುಪ್ತಾ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪುಹಾಸಿನ ಮೇಲೆ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

2 / 5
ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಾರಾ ಅಲಿ ಖಾನ್​ಗೂ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ. ಕಾನ್ ಸಿನಿಮೋತ್ಸವದಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು.

3 / 5
ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

ಮಾಡೆಲಿಂಗ್ ಲೋಕದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರೋ ಮಾನುಶಿ ಚಿಲ್ಲರ್ ಅವರು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ.

4 / 5
ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

5 / 5

Published On - 8:00 am, Wed, 17 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ