AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಹೀರೋಯಿನ್​ ಆದ ಅನನ್ಯಾ ಪಾಂಡೆ

Ananya Panday | Liger Movie: ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

TV9 Web
| Edited By: |

Updated on: Aug 26, 2022 | 7:15 AM

Share
ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ‘ಲೈಗರ್​’ ಸಿನಿಮಾ ರಿಲೀಸ್​ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರದ ಮೂಲಕ ಅನನ್ಯಾ ಜನಪ್ರಿಯತೆ ಹೆಚ್ಚಿದೆ.

Bollywood actress Ananya Panday gets Pan India level fame from Liger movie

1 / 5
ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

Bollywood actress Ananya Panday gets Pan India level fame from Liger movie

2 / 5
ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

3 / 5
‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

4 / 5
ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ