AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಹೀರೋಯಿನ್​ ಆದ ಅನನ್ಯಾ ಪಾಂಡೆ

Ananya Panday | Liger Movie: ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Aug 26, 2022 | 7:15 AM

Share
ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ‘ಲೈಗರ್​’ ಸಿನಿಮಾ ರಿಲೀಸ್​ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರದ ಮೂಲಕ ಅನನ್ಯಾ ಜನಪ್ರಿಯತೆ ಹೆಚ್ಚಿದೆ.

Bollywood actress Ananya Panday gets Pan India level fame from Liger movie

1 / 5
ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

Bollywood actress Ananya Panday gets Pan India level fame from Liger movie

2 / 5
ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

3 / 5
‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

4 / 5
ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ