AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೈಗರ್​’ ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಹೀರೋಯಿನ್​ ಆದ ಅನನ್ಯಾ ಪಾಂಡೆ

Ananya Panday | Liger Movie: ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

TV9 Web
| Edited By: |

Updated on: Aug 26, 2022 | 7:15 AM

Share
ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ‘ಲೈಗರ್​’ ಸಿನಿಮಾ ರಿಲೀಸ್​ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರದ ಮೂಲಕ ಅನನ್ಯಾ ಜನಪ್ರಿಯತೆ ಹೆಚ್ಚಿದೆ.

Bollywood actress Ananya Panday gets Pan India level fame from Liger movie

1 / 5
ಬಾಲಿವುಡ್​ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್​’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್​ ಆಗಿದೆ.

Bollywood actress Ananya Panday gets Pan India level fame from Liger movie

2 / 5
ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್​ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

3 / 5
‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

‘ಲೈಗರ್​’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

4 / 5
ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಕರಣ್​ ಜೋಹರ್​ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್