AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿ, ನಟಿ ದೀಪಿಕಾ ಪಡುಕೋಣೆಗೆ 36ನೇ ಹುಟ್ಟುಹಬ್ಬ ಸಂಭ್ರಮ

ಕನ್ನಡ ಚಿತ್ರವೊಂದರಲ್ಲಿ ಮೊದಲ ಬಾರಿಗೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡ ನಂತರ ಬಾಲಿವುಡ್​ಗೆ ಹಾರಿದ ಪ್ರಖ್ಯಾತ​ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ದೀಪಿಕಾ ಈ ಬಾರಿಯ ಹುಟ್ಟುಹಬ್ಬವನ್ನು ಖಾಸಗಿಯಾಗಿ ಆಚರಿಸಿಕೊಳ್ಳುತ್ತಿದ್ದಾರಂತೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Jan 05, 2021 | 5:34 PM

Share
33 ನೇ ಹುಟ್ಟುಹಬ್ಬವನ್ನು ದೀಪಿಕಾ ಹೀಗೆ ಆಚರಿಸಿಕೊಂಡಿದ್ದರು

33 ನೇ ಹುಟ್ಟುಹಬ್ಬವನ್ನು ದೀಪಿಕಾ ಹೀಗೆ ಆಚರಿಸಿಕೊಂಡಿದ್ದರು

1 / 5
ಖ್ಯಾತ ನಟಿ ಆಲಿಯಾ ಭಟ್​ ದೀಪಿಕಾಗೆ ಬರ್ತ್​ ಡೇ ಶುಭಾಶಯ ಕೋರಿದ್ದಾರೆ

ಖ್ಯಾತ ನಟಿ ಆಲಿಯಾ ಭಟ್​ ದೀಪಿಕಾಗೆ ಬರ್ತ್​ ಡೇ ಶುಭಾಶಯ ಕೋರಿದ್ದಾರೆ

2 / 5
ಧಕ್ ಧಕ್ ಹುಡುಗಿ ಮಾಧುರಿ ದೀಕ್ಷಿತ್ ಟ್ವೇಟ್ ಮೂಲಕ ದೀಪಿಕಾಗೆ ಶುಭ ಹಾರೈಸಿದ್ದಾರೆ

ಧಕ್ ಧಕ್ ಹುಡುಗಿ ಮಾಧುರಿ ದೀಕ್ಷಿತ್ ಟ್ವೇಟ್ ಮೂಲಕ ದೀಪಿಕಾಗೆ ಶುಭ ಹಾರೈಸಿದ್ದಾರೆ

3 / 5
ನಮ್ಮ ಬೆಂಗಳೂರು ಹುಡುಗಿ ದೀಪಿಕಾ ಚೆಂದುಳ್ಳಿ ಚೆಲುವೆ!

ನಮ್ಮ ಬೆಂಗಳೂರು ಹುಡುಗಿ ದೀಪಿಕಾ ಚೆಂದುಳ್ಳಿ ಚೆಲುವೆ!

4 / 5
‘ಚಪಕ್’ ಸೆಟ್​ನಲ್ಲಿ ದೀಪಿಕಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು!

‘ಚಪಕ್’ ಸೆಟ್​ನಲ್ಲಿ ದೀಪಿಕಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು!

5 / 5
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!