AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿ, ನಟಿ ದೀಪಿಕಾ ಪಡುಕೋಣೆಗೆ 36ನೇ ಹುಟ್ಟುಹಬ್ಬ ಸಂಭ್ರಮ

ಕನ್ನಡ ಚಿತ್ರವೊಂದರಲ್ಲಿ ಮೊದಲ ಬಾರಿಗೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡ ನಂತರ ಬಾಲಿವುಡ್​ಗೆ ಹಾರಿದ ಪ್ರಖ್ಯಾತ​ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ದೀಪಿಕಾ ಈ ಬಾರಿಯ ಹುಟ್ಟುಹಬ್ಬವನ್ನು ಖಾಸಗಿಯಾಗಿ ಆಚರಿಸಿಕೊಳ್ಳುತ್ತಿದ್ದಾರಂತೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Jan 05, 2021 | 5:34 PM

Share
33 ನೇ ಹುಟ್ಟುಹಬ್ಬವನ್ನು ದೀಪಿಕಾ ಹೀಗೆ ಆಚರಿಸಿಕೊಂಡಿದ್ದರು

33 ನೇ ಹುಟ್ಟುಹಬ್ಬವನ್ನು ದೀಪಿಕಾ ಹೀಗೆ ಆಚರಿಸಿಕೊಂಡಿದ್ದರು

1 / 5
ಖ್ಯಾತ ನಟಿ ಆಲಿಯಾ ಭಟ್​ ದೀಪಿಕಾಗೆ ಬರ್ತ್​ ಡೇ ಶುಭಾಶಯ ಕೋರಿದ್ದಾರೆ

ಖ್ಯಾತ ನಟಿ ಆಲಿಯಾ ಭಟ್​ ದೀಪಿಕಾಗೆ ಬರ್ತ್​ ಡೇ ಶುಭಾಶಯ ಕೋರಿದ್ದಾರೆ

2 / 5
ಧಕ್ ಧಕ್ ಹುಡುಗಿ ಮಾಧುರಿ ದೀಕ್ಷಿತ್ ಟ್ವೇಟ್ ಮೂಲಕ ದೀಪಿಕಾಗೆ ಶುಭ ಹಾರೈಸಿದ್ದಾರೆ

ಧಕ್ ಧಕ್ ಹುಡುಗಿ ಮಾಧುರಿ ದೀಕ್ಷಿತ್ ಟ್ವೇಟ್ ಮೂಲಕ ದೀಪಿಕಾಗೆ ಶುಭ ಹಾರೈಸಿದ್ದಾರೆ

3 / 5
ನಮ್ಮ ಬೆಂಗಳೂರು ಹುಡುಗಿ ದೀಪಿಕಾ ಚೆಂದುಳ್ಳಿ ಚೆಲುವೆ!

ನಮ್ಮ ಬೆಂಗಳೂರು ಹುಡುಗಿ ದೀಪಿಕಾ ಚೆಂದುಳ್ಳಿ ಚೆಲುವೆ!

4 / 5
‘ಚಪಕ್’ ಸೆಟ್​ನಲ್ಲಿ ದೀಪಿಕಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು!

‘ಚಪಕ್’ ಸೆಟ್​ನಲ್ಲಿ ದೀಪಿಕಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು!

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!