AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಬದಲಾಯ್ತು ದಿಶಾ ಪಟಾಣಿ ವೇಷ; ಬಿಕಿನಿ ಬದಿಗಿಟ್ಟು ಮೈ ತುಂಬ ಬಟ್ಟೆ ಧರಿಸಿದ್ದಕ್ಕೆ ನೆಟ್ಟಿಗರಿಗೆ ಅಚ್ಚರಿ

Disha Patani Viral Photos: ಇಷ್ಟು ದಿನ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಶಾ ಪಟಾಣಿ ಅವರು ಈಗ ಏಕಾಏಕಿ ಲುಕ್​ ಬದಲಾಯಿಸಿಕೊಂಡಿದ್ದಾರೆ. ಅವರ ಫೋಟೋಗಳು​ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on:Apr 21, 2023 | 5:49 PM

Share
ನಟಿ ದಿಶಾ ಪಟಾಣಿ ಅವರು ಯಾವಾಗಲೂ ಗ್ಲಾಮರಸ್​ ಆದ ಬಟ್ಟೆ ಧರಿಸಿಯೇ ಜನರನ್ನು ಸೆಳೆಯುತ್ತಾರೆ. ಆದರೆ ಈಗ ಅವರು ಏಕಾಏಕಿ ತಮ್ಮ ವೇಷ ಬದಲಿಸಿದ್ದಾರೆ.

ನಟಿ ದಿಶಾ ಪಟಾಣಿ ಅವರು ಯಾವಾಗಲೂ ಗ್ಲಾಮರಸ್​ ಆದ ಬಟ್ಟೆ ಧರಿಸಿಯೇ ಜನರನ್ನು ಸೆಳೆಯುತ್ತಾರೆ. ಆದರೆ ಈಗ ಅವರು ಏಕಾಏಕಿ ತಮ್ಮ ವೇಷ ಬದಲಿಸಿದ್ದಾರೆ.

1 / 5
ಸದಾ ಕಾಲ ಬಿಕಿನಿ ಧರಿಸಿ, ಬೀಚ್​ನಲ್ಲಿ ಫೋಟೋಶೂಟ್​ ಮಾಡುತ್ತಿದ್ದ ದಿಶಾ ಪಟಾಣಿ ಅವರು ಈಗ ಮೈ ತುಂಬ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಸದಾ ಕಾಲ ಬಿಕಿನಿ ಧರಿಸಿ, ಬೀಚ್​ನಲ್ಲಿ ಫೋಟೋಶೂಟ್​ ಮಾಡುತ್ತಿದ್ದ ದಿಶಾ ಪಟಾಣಿ ಅವರು ಈಗ ಮೈ ತುಂಬ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

2 / 5
ಇತ್ತೀಚೆಗೆ ದಿಶಾ ಪಟಾಣಿ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಗಂಗಾ ಆರತಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದಿಶಾ ಪಟಾಣಿ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಗಂಗಾ ಆರತಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

3 / 5
ಚಿತ್ರರಂಗದಲ್ಲಿ ದಿಶಾ ಪಟಾಣಿ ಅವರಿಗೆ ಸಖತ್​ ಬೇಡಿಕೆ ಇದೆ. ಹಿಂದಿ ಚಿತ್ರರಂಗದಲ್ಲಿ ಅವರು ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಚಿತ್ರರಂಗದಲ್ಲಿ ದಿಶಾ ಪಟಾಣಿ ಅವರಿಗೆ ಸಖತ್​ ಬೇಡಿಕೆ ಇದೆ. ಹಿಂದಿ ಚಿತ್ರರಂಗದಲ್ಲಿ ಅವರು ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ದಿಶಾ ಪಟಾಣಿ ಅವರು ಈಗ ‘ಕಂಗುವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಚಿಯಾನ್​ ವಿಕ್ರಮ್​ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

ದಿಶಾ ಪಟಾಣಿ ಅವರು ಈಗ ‘ಕಂಗುವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಚಿಯಾನ್​ ವಿಕ್ರಮ್​ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

5 / 5

Published On - 5:49 pm, Fri, 21 April 23

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು